Wednesday, September 9, 2026
Wednesday, September 9, 2026

CM Siddharamaiah ಸೀಎಂ ಸಿದ್ಧರಾಮಯ್ಯನವರಿಗೆಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಕೆ.

Date:

CM Siddharamaiah ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದರು.‌

CM Siddharamaiah ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಎಚ್.ಸಿ.ಮಹದೇವಪ್ಪ, ಕೃಷಿ‌ ಸಚಿವ ಚೆಲುವರಾಯಸ್ವಾಮಿ, ಶಾಸಕ ರಾಘವೇಂದ್ರ ಹಿಟ್ನಾಳ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ದಯಾನಂದ ಹಾಗೂ ಇನ್ನಿತರರು‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...