Friday, May 29, 2026
Friday, May 29, 2026

ಮಂಡಗದ್ದೆ ಸಮೀಪದ ಕಣಗಲಕೊಪ್ಪದ ಮನೆಯೊಂದರಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ : ಹಿಡಿದು ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

Date:

ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ 17ನೇ ಮೈಲಿಗಲ್ಲಿನ ಸಮೀಪದ ಮನೆಯೊಂದರಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು.

ಮಾಹಿತಿ ತಿಳಿದ ತಕ್ಷಣ ಉರಗ ತಜ್ಞ ಸ್ನೇಕ್ ಕಿರಣ್ ಸ್ಥಳಕ್ಕೆ ಧಾವಿಸಿ ಯಶಸ್ವಿಯಾಗಿ ಹಾವನ್ನು ರಕ್ಷಣೆ ಮಾಡಿದ್ದಾರೆ.

ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ ಮನೆಯೊಂದರ ಸೌದೆ ಬಲೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮನೆಯವರು ಆತಂಕಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅರಣ್ಯಾಧಿಕಾರಿಗಳ ಸೂಚನೆಯ ಮೇರೆಗೆ ಉರಗ ತಜ್ಞ ಸ್ನೇಕ್ ಕಿರಣ್ ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಲವು ನಿಮಿಷಗಳ ಕಾರ್ಯಾಚರಣೆಯ ಬಳಿಕ ಸುಮಾರು 15 ಅಡಿ ಉದ್ದ ಹಾಗೂ 8.5 ಕೆಜಿಗೂ ಅಧಿಕ ತೂಕವಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ‌ ಆಹ್ವಾನ

Backward Classes Welfare Department 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ...

Friends Center ಐತಿಹಾಸಿಕ,ಪಾರಂಪರಿಕ ಸ್ಥಳಗಳಿಗೆ ಪ್ರವಾಸ:ಅನೇಕ ವಿಷಯಗಳ ಪರಿಚಯ,- ಬಿ.ಜಿ.ಧನರಾಜ್.

Friends Center ಐತಿಹಾಸಿಕ ಹಿನ್ನೆಲೆ ಹೊಂದಿರುವ ಪಾರಂಪರಿಕ ಸ್ಥಳಗಳಿಗೆ ಭೇಟಿ ನೀಡುವುದರಿಂದ,...