Tuesday, July 14, 2026
Tuesday, July 14, 2026

ಮೋದೀಜಿ ಮನ್ ಕಿ ಬಾತ್ ಕೇಳೋಣ. ಸಂವಾದಕ್ಕೆಆಸಕ್ತರು ಹೆಸರು ನೋಂದಾಯಿಸಿ.

Date:

ಶಿವಮೊಗ್ಗ ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತೃಪ್ತಿ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ಕಿ ಬಾತ್ ಕೇಳೋಣ ಮತ್ತು ಮನ್‌ಕಿ ಬಾತ್ ಹೇಳೋಣ ಜೊತೆಗೆ ಭಾರತದ ಪ್ರಸಕ್ತ ವಿದ್ಯಾಮಾನಗಳ ಕುರಿತು ಮೇ 31ರ ಭಾನುವಾರ ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೆ ಸಂವಾದ ನಡೆಯಲಿದೆ.

ಈ ಸಂದರ್ಭದಲ್ಲಿ ಸೆಂಟರ್‌ನ ಸಂಸ್ಥಾಪಕ ಕಿಡ್ನಿ ಮತ್ತು ಮೂತ್ರ ಕೋಶ ರೋಗಗಳ ತಜ್ಞರಾದ ಡಾ| ಚಂದ್ರಶೇಖರ್ ಅವರ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ ನಡೆಯ ಲಿದ್ದು, ಆಸಕ್ತರು ಮೊ. 9513878265, 8453475775 ಅಥವಾ 9483414449ರಲ್ಲಿ ನೊಂದಾಯಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಅರ್ಹ ಯುವ ಮತದಾರರು ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಾಗ್ರತೆವಹಿಸಿ- ಬಿ.ವೈ.ರಾಘವೇಂದ್ರ

B.Y. Raghavendra ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನಿರಂತರ ಜನಸಂಪರ್ಕ...

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...