Sunday, June 7, 2026
Sunday, June 7, 2026

B.Y. Raghavendra ಸಿದ್ದಾಪುರ ಏತ ನೀರಾವರಿ ಯೋಜನೆ: ರೈತರ ಹಿತವೇ ನಮಗೆ ಮುಖ್ಯ! : ಬಿ.ವೈ.ರಾಘವೇಂದ್ರ

Date:

B.Y. Raghavendra ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರಗತಿ ಪರಿಶೀಲನೆ ನಡೆಸಿದರು.

B.Y. Raghavendra ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಿದ್ದಾಪುರದ ಏತ ನೀರಾವರಿ ಯೋಜನೆಯ ಮುಖಾಂತರ ರೈತರ ಹಿತವೇ ನಮಗೆ ಮುಖ್ಯವಾಗಿದೆ. ಪ್ರಸ್ತುತ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಂಸದ ರಾಘವೇಂದ್ರ ಕಟ್ಟುನಿಟ್ಟಿನ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...