Sunday, May 31, 2026
Sunday, May 31, 2026

ರಸ್ತೆಗೆ ಅಡ್ಡಬಿದ್ದ ಅಡಿಕೆಮರಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

Date:

ಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆ ಸಂಭವಿಸಿದೆ. ರಸ್ತೆಗೆ ಏಕಾಏಕಿ ಬಿದ್ದಿದ್ದ ಅಡಿಕೆ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬಾಳಗಾರು ಸಮೀಪ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಾಳಗಾರು ಸಮೀಪ ಈ ದುರ್ಘಟನೆ ನಡೆದಿದೆ. ಮಾಯಕ್ಕಣ್ಣನ್ (55) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತರು ಬೈಕ್‌ನಲ್ಲಿ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ, ರಸ್ತೆಗೆ ಏಕಾಏಕಿ ಬಿದ್ದಿದ್ದ ಅಡಿಕೆ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಕೆಳಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆಯ ಬಳಿಕ ಸ್ಥಳೀಯರು ಹಾಗೂ ಸಾರ್ವಜನಿಕರು ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ದುರ್ಘಟನೆ ಕಳೆದ ಸಂಜೆ ನಡೆದಿದ್ದು, ಪ್ರಕರಣ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಅನ್ನಸಂತರ್ಪಣಾ ಸೇವೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಧಿಕ ಮಾಸದ ಪವಿತ್ರ ಸಂದರ್ಭದಲ್ಲಿ, ಇಂದುಸಂಸದ ಬಿ.ವೈ.ರಾಘವೇಂದ್ರ ಅವರು...

Klive Special Article ಭಕ್ತಿಭಾವಗಳಿಂದ ಜಗದ್ಗುರುಗಳನ್ನ ಬೀಳ್ಕೊಟ್ಟ ನೇಪಾಳ ಭಕ್ತವೃಂದ

ವಿಶೇಷ ವರದಿ: ಪ್ರಭಾಕರ ಕಾರಂತ. Klive Special Article ಜಗದ್ಗುರು ಶ್ರೀ...

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ...

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ...