Saturday, July 25, 2026
Saturday, July 25, 2026

B.Y. Raghavendra ಅನ್ನಸಂತರ್ಪಣಾ ಸೇವೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ಅಧಿಕ ಮಾಸದ ಪವಿತ್ರ ಸಂದರ್ಭದಲ್ಲಿ, ಇಂದು
ಸಂಸದ ಬಿ.ವೈ.ರಾಘವೇಂದ್ರ ಅವರು ಕುಟುಂಬದ ಸದಸ್ಯರೊಂದಿಗೆ ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು

ಇದೇ ಸುಸಂದರ್ಭದಲ್ಲಿ, ಸಂಸದ ಬಿ.ವೈ.ರಾಘವೇಂದ್ರ ಅ ವರು ತಮ್ಮ ತಂದೆಯವರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರು ಹಾಗೂ ನಮ್ಮ ಕುಟುಂಬದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಅನ್ನಸಂತರ್ಪಣಾ ಸೇವೆ” ಯಲ್ಲಿ ಪಾಲ್ಗೊಂಡು, ಭಕ್ತಾಧಿಗಳಿಗೆ ಪ್ರಸಾದ ವಿತರರಣೆ ಮಾಡಿದರು

B.Y. Raghavendra ಶ್ರೀ ಹುಚ್ಚರಾಯ ಸ್ವಾಮಿಯು ಎಲ್ಲರಿಗೂ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಈ ಸಂದರ್ಭದಲ್ಲಿ ಬಿ.ವೈ.ರಾಘವೇಂದ್ರ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...