Sunday, June 7, 2026
Sunday, June 7, 2026

B.Y. Raghavendra ಅನ್ನಸಂತರ್ಪಣಾ ಸೇವೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ಅಧಿಕ ಮಾಸದ ಪವಿತ್ರ ಸಂದರ್ಭದಲ್ಲಿ, ಇಂದು
ಸಂಸದ ಬಿ.ವೈ.ರಾಘವೇಂದ್ರ ಅವರು ಕುಟುಂಬದ ಸದಸ್ಯರೊಂದಿಗೆ ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು

ಇದೇ ಸುಸಂದರ್ಭದಲ್ಲಿ, ಸಂಸದ ಬಿ.ವೈ.ರಾಘವೇಂದ್ರ ಅ ವರು ತಮ್ಮ ತಂದೆಯವರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರು ಹಾಗೂ ನಮ್ಮ ಕುಟುಂಬದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಅನ್ನಸಂತರ್ಪಣಾ ಸೇವೆ” ಯಲ್ಲಿ ಪಾಲ್ಗೊಂಡು, ಭಕ್ತಾಧಿಗಳಿಗೆ ಪ್ರಸಾದ ವಿತರರಣೆ ಮಾಡಿದರು

B.Y. Raghavendra ಶ್ರೀ ಹುಚ್ಚರಾಯ ಸ್ವಾಮಿಯು ಎಲ್ಲರಿಗೂ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಈ ಸಂದರ್ಭದಲ್ಲಿ ಬಿ.ವೈ.ರಾಘವೇಂದ್ರ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...