Thursday, June 4, 2026
Thursday, June 4, 2026

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

Date:

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ರಾಜ್ಯದ ಸರ್ವತೋಮುಖ ಪ್ರಗತಿ ಹಾಗೂ ಜನಕಲ್ಯಾಣದ ನಿಟ್ಟಿನಲ್ಲಿ ನಿಮ್ಮ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ವಿಕಸಿತ ಭಾರತದ ನಿರ್ಮಾಣದ ನಿಟ್ಟಿನಲ್ಲಿ ಕರ್ನಾಟಕದ ವಿಕಾಸವೂ ಕೂಡ ಅತ್ಯಂತ ಪ್ರಮುಖವಾಗಿದ್ದು, ತಮ್ಮ ಆಡಳಿತಾವಧಿಯಲ್ಲಿ ವಿಕಸಿತ ಕರ್ನಾಟಕದ ನಿಟ್ಟಿನಲ್ಲಿ ವೇಗದಿಂದ ಮುನ್ನಡೆಯುವಂತಾಗಲಿ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಆಶಿಸಿದ್ದಾರೆ.

ನಮ್ಮ ಹೆಮ್ಮೆಯ ಕರುನಾಡು ಕೃಷಿ, ತಂತ್ರಜ್ಞಾನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದ್ದು, ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸುವಲ್ಲಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ, ನಮ್ಮ ಶ್ರೇಷ್ಠ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮ ಆಡಳಿತ ಸಹಕಾರ, ಸಮನ್ವಯ ಹಾಗೂ ಸಾರ್ಥಕತೆಯಿಂದ ಮುನ್ನಡೆಯಲಿ ಎಂದು ಆಶಿಸುತ್ತಾ, ನಮ್ಮ ಶಿವಮೊಗ್ಗ ಕ್ಷೇತ್ರವೂ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ನಿಮ್ಮ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೀರಿ ಎನ್ನುವ ಸದಾಶಯದೊಂದಿಗೆ ಶುಭಾಶಯ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Legal Services Authority ಯುವಜನತೆ ಮನಸ್ಸು ನಿಯಂತ್ರಿಸಿ, ದುಶ್ಚಟಗಳಿಂದ ದೂರವಿರಬೇಕು- ನ್ಯಾ.ಜಿ.ಎ.ಮಂಜುನಾಥ್

District Legal Services Authority ಯುವಜನತೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು, ಚಟಗಳನ್ನಲ್ಲ....

K.S. Eshwarappa ಮಲೆನಾಡು ಇತಿಹಾಸ ಸಂಶೋಧನೆ & ಅಧ್ಯಯನ ವೇದಿಕೆ ನೋಡಲ್ ಸಂಸ್ಥೆಯ ಸ್ವರೂಪ ಪಡೆಯಲಿ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

K.S. Eshwarappa ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀಯುತ ಕೆ. ಎಸ್. ಈಶ್ವರಪ್ಪನವರನ್ನು ಭೇಟಿಯಾಗಿ...