Wednesday, September 9, 2026
Wednesday, September 9, 2026

ಜೂನ್ 14. ದಾವಣಗೆರೆಯಲ್ಲಿ ಬ್ರಾಹ್ಮಣ ಸಮುದಾಯದ ಪದವೀಧರರಿಗೆ “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿಯೇ ಇದೆ” ಕಾರ್ಯಕ್ರಮ

Date:

ದಿನಾಂಕ 14.06.2026 ನೇ ಭಾನುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಬ್ರಾಹ್ಮಣ ಸಮುದಾಯದ ಪದವಿ ಅಧ್ಯಯನ ಮಾಡುತ್ತಿರುವ ಹಾಗೂ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿಯೇ ಇದೆ” ಎಂಬ ವಿಷಯ ಕುರಿತು ಹತ್ತು ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಒಂದು ಕಾರ್ಯಾಗಾರವನ್ನು ಉಚಿತವಾಗಿ ದಾವಣಗೆರೆ ನಗರದ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದು, ಸಮುದಾಯದ ವಿದ್ಯಾರ್ಥಿಗಳು ನಿಖರವಾದ ಮಾಹಿತಿ ಪಡೆದುಕೊಳ್ಳುವ ಮೂಲಕ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಮೊಬೈಲ್ ಸಂಖ್ಯೆಗೆ ಕರೆಮಾಡಿ 10/06/2026 ರಒಳಗೆ ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
‘ಧನ್ಯವಾದಗಳೊಂದಿಗೆ’

ಸಂಯೋಜಕರು: ಎಲ್. ರಾಮಚಂದ್ರ ರಾವ್.

ಹೆಚ್ಚಿನ ಮಾಹಿತಿ ಮತ್ತು ನೊಂದಾಯಿಸಿಕೊಳ್ಳಲು ಈ ಮೊಬೈಲ್ ಸಂಖ್ಯೆಸಂಪರ್ಕಿಸಿ –
9620900275
9845753684.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...