Thursday, June 4, 2026
Thursday, June 4, 2026

ಜೂನ್ 14. ದಾವಣಗೆರೆಯಲ್ಲಿ ಬ್ರಾಹ್ಮಣ ಸಮುದಾಯದ ಪದವೀಧರರಿಗೆ “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿಯೇ ಇದೆ” ಕಾರ್ಯಕ್ರಮ

Date:

ದಿನಾಂಕ 14.06.2026 ನೇ ಭಾನುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಬ್ರಾಹ್ಮಣ ಸಮುದಾಯದ ಪದವಿ ಅಧ್ಯಯನ ಮಾಡುತ್ತಿರುವ ಹಾಗೂ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿಯೇ ಇದೆ” ಎಂಬ ವಿಷಯ ಕುರಿತು ಹತ್ತು ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಒಂದು ಕಾರ್ಯಾಗಾರವನ್ನು ಉಚಿತವಾಗಿ ದಾವಣಗೆರೆ ನಗರದ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದು, ಸಮುದಾಯದ ವಿದ್ಯಾರ್ಥಿಗಳು ನಿಖರವಾದ ಮಾಹಿತಿ ಪಡೆದುಕೊಳ್ಳುವ ಮೂಲಕ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಮೊಬೈಲ್ ಸಂಖ್ಯೆಗೆ ಕರೆಮಾಡಿ 10/06/2026 ರಒಳಗೆ ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
‘ಧನ್ಯವಾದಗಳೊಂದಿಗೆ’

ಸಂಯೋಜಕರು: ಎಲ್. ರಾಮಚಂದ್ರ ರಾವ್.

ಹೆಚ್ಚಿನ ಮಾಹಿತಿ ಮತ್ತು ನೊಂದಾಯಿಸಿಕೊಳ್ಳಲು ಈ ಮೊಬೈಲ್ ಸಂಖ್ಯೆಸಂಪರ್ಕಿಸಿ –
9620900275
9845753684.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ...

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026...

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ...