ದಿನಾಂಕ 14.06.2026 ನೇ ಭಾನುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಬ್ರಾಹ್ಮಣ ಸಮುದಾಯದ ಪದವಿ ಅಧ್ಯಯನ ಮಾಡುತ್ತಿರುವ ಹಾಗೂ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿಯೇ ಇದೆ” ಎಂಬ ವಿಷಯ ಕುರಿತು ಹತ್ತು ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಒಂದು ಕಾರ್ಯಾಗಾರವನ್ನು ಉಚಿತವಾಗಿ ದಾವಣಗೆರೆ ನಗರದ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದು, ಸಮುದಾಯದ ವಿದ್ಯಾರ್ಥಿಗಳು ನಿಖರವಾದ ಮಾಹಿತಿ ಪಡೆದುಕೊಳ್ಳುವ ಮೂಲಕ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಮೊಬೈಲ್ ಸಂಖ್ಯೆಗೆ ಕರೆಮಾಡಿ 10/06/2026 ರಒಳಗೆ ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
‘ಧನ್ಯವಾದಗಳೊಂದಿಗೆ’
ಸಂಯೋಜಕರು: ಎಲ್. ರಾಮಚಂದ್ರ ರಾವ್.
ಹೆಚ್ಚಿನ ಮಾಹಿತಿ ಮತ್ತು ನೊಂದಾಯಿಸಿಕೊಳ್ಳಲು ಈ ಮೊಬೈಲ್ ಸಂಖ್ಯೆಸಂಪರ್ಕಿಸಿ –
9620900275
9845753684.
