Thursday, July 23, 2026
Thursday, July 23, 2026

ಜೂನ್ 6. ಶಿವಮೊಗ್ಗದ ಚಿಕ್ಕಲ್ಲು ,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

ಶಿವಮೊಗ್ಗ ನಗರದ 110/11 ಕೆ.ವಿ. ವಿ.ವಿ.ಕೇಂದ್ರ, ಎಮ್.ಆರ್.ಎಸ್. ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 06 ರ ಶನಿವಾರದಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಮ್.ಆರ್.ಎಸ್. ವಾಟರ್ ಸಪ್ಲೈ, ಎಮ್.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್. ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹಮದ್ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ.
ಸರ್.ಎಂ.ವಿ. ರಸ್ತೆ (ವೀರಭದ್ರೇಶ್ವರ ಚಿತ್ರ ಮಂದಿರದಿಂದ ಮಹಾವೀರ ವೃತ್ತದವರೆಗೆ), ಬಾಲರಾಜ್ ಅರಸ್ ರಸ್ತೆ (ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರ ಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಬ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...