Wednesday, September 9, 2026
Wednesday, September 9, 2026

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

Date:

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು..

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಿ. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ. ಜನ ಮೆಚ್ಚುವ ಹಾಗೇ ಕೆಲಸ ಮಾಡಿ. ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ ಎಂದು ಸಭೆಯನ್ನುದ್ದೇಶಿಸಿ ಮಾತನಾಡಿದರು.

DK Shivakumar ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್‌, ಸಚಿವರಾದ ರಾಮಲಿಂಗಾ ರೆಡ್ಡಿ, ಈಶ್ವರ್‌ ಖಂಡ್ರೆ, ಯು.ಟಿ. ಖಾದರ್, ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...