Monday, September 7, 2026
Monday, September 7, 2026

Shimoga News ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆಮೂತ್ರ ತಪಾಸಣೆ, ಬಿ.ಪಿ. ಕಿಡ್ನಿ, ಮಧುಮೇಹ ಪತ್ತೆ ಉಚಿತ ತಪಾಸಣೆ ಮಾಡಲಾಗುವುದು- ಡಾ.ಚಂದ್ರಶೇಖರ್.

Date:

Shimoga News ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ಆಶ್ರಯದಲ್ಲಿ ಭಾವಸಾರ ವಿಜನ್ ಇಂಡಿಯ ವೈಭವ್ ಸೀನಿಯರ್ ಸಿಟಿಜನ್ ಸಮಾಜದವರಿಗೆ ಉಚಿತ ಮೂತ್ರ ರೋಗ, ಮೂತ್ರಕೋಶ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೂತ್ರ ರೋಗ ತಜ್ಞ ಡಾ| ಚಂದ್ರ ಶೇಖರ್ ಅವರು, ಆರೋ ಗ್ಯವೇ ಭಾಗ್ಯ, ಆರೋಗ್ಯವಿಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಆದ್ದರಿಂದ ಪ್ರತಿಯೊಬ್ಬರು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದರು.

Shimoga News ಶಿವಮೊಗ್ಗದ ದುರ್ಗೀಗುಡಿ ಯಲ್ಲಿರುವ ನಮ್ಮ ಸೆಂಟರ್‌ನಲ್ಲಿ ಆರ್ಥಿಕವಾಗಿ ಸಂಕಷ್ಠದಲ್ಲಿರುವವರಿಗೆ ಮತ್ತು ಹಲವಾರು ಸಂಘ ಸಂಸ್ಥೆಗಳಿಗೆ ಉಚಿತವಾಗಿ ಮೂತ್ರ ರೋಗ, ಬಿ.ಪಿ. ಕಿಡ್ನಿ, ಮಧುಮೇಹ ಮತ್ತಿತರ ತಪಾಸಣೆಗಳನ್ನು ನಡೆಸಲಾಗುತ್ತಿದ್ದು, ರೋಗಿಗಳು ಇದರ ಸದುಪಯೋಗ ಪಡೆಯಲು ತಿಳಿಸಿದರು. ತಪಾಸಣೆಯಲ್ಲಿ 26ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದರು.

ಆಸ್ಪತ್ರೆ ಪ್ರಾರಂಭವಾದಾಗಿನಿಂದ ಇದುವರೆಗೆ 2224ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದರು. ಹೆಲ್ತ್ ಕೇರ್‌ನ ರಜಿನಿ, -ಸುಶ್ಮಾ, ರಕ್ಷಿತಾ ಅವರು ಕಾರ್ಯಕ್ರಮ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...