Thursday, July 23, 2026
Thursday, July 23, 2026

Wrestling in India ಶಿವಮೊಗ್ಗದ ಕ್ರೀಡಾಶಾಲೆಯ ಅನಿಲ್ ಮತ್ತು ಮನೋಜ್ ಅವರಿಗೆ ಕುಸ್ತಿ ಸ್ಪರ್ಧೆಯಲ್ಲಿ ಬಂಗಾರ ಪದಕದ ಗೌರವ.

Date:

Wrestling in India ಪುದುಚೆರಿಯಲ್ಲಿ ಮೇ 16 ಮತ್ತು 17 ರಂದು ನಡೆದ 15 ವರ್ಷದೊಳಗಿನ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಫ್‌ನಲ್ಲಿ ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾಶಾಲಯ ಕ್ರೀಡಾಪಟುಗಳಾದ ಅನಿಲ್‌ಕುಮಾರ್ ಸೌಧಿ ಫ್ರೀಸ್ಟೈಲ್-41 ಕೆ.ಜಿ.ಯಲ್ಲಿ ಮತ್ತು ಮನೋಜ್ ಭಜಂತ್ರಿ ಗ್ರೀಕೋ ರೋಮನ್ -52 ಕೆ.ಜಿ. ಕುಸ್ತಿಯಲ್ಲಿ ಭಾಗವಹಿಸಿ ಬಂಗಾರ ಪದಕ ವಿಜೇತರಾಗಿದ್ದಾರೆ.

Wrestling in India ಈ ಕ್ರೀಡಾಪಟುಗಳು ಇಲಾಖೆಯ ಕ್ರೀಡಾ ವಸತಿ ನಿಲಯದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿಜೇತರಿಗೆ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್, ಕುಸ್ತಿ ತರಬೇತುದಾರರಾದ ರಾಜಪ್ಪ ಎಂ. ಫಳಕೆ ಮತ್ತು ಸಂಜಯ್ ಈ. ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ...