Wednesday, June 17, 2026
Wednesday, June 17, 2026

DK Shivakumar ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಜನತೆಗೆ ಸಂದೇಶ: ಸುರಕ್ಷಿತ ಸಮಾಜ ನಿರ್ಮಾಣದ ಸಂಕಲ್ಪ ನಮ್ಮದು.

Date:

DK Shivakumar  “ನಾಗರಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ”

ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು‌ ನೆಮ್ಮದಿಯ ವಾತಾವರಣವನ್ನು ಕಾಪಾಡಿಕೊಂಡು ಹೋಗುವುದು ನಮ್ಮ ಗುರಿಯಾಗಿದ್ದು, ರಾಜ್ಯದ ಇತಿಹಾಸದಲ್ಲೆ ನಾವೊಂದು ವಿನೂತನ ಹಾಗೂ ದಿಟ್ಟ ಹೆಜ್ಜೆಯನ್ನು ಇರಿಸಿದ್ದೇವೆ.

DK Shivakumar ರೌಡಿ ಗ್ಯಾಂಗ್‌ಗಳು, ಹ್ಯಾಬಿಚ್ಯುಯಲ್ ಅಫೆಂಡರ್ಸ್‌ಗಳ ಮೇಲೆ ನಿರಂತರ ನಿಗಾ ಇಡಲು ಪ್ರತಿ ಪೊಲೀಸ್ ವೃತ್ತದಲ್ಲೂ ವಿಶೇಷ ರೌಡಿ ನಿಗ್ರಹ ಪಡೆ ಇನ್ನು ಮುಂದೆ ಕಾರ್ಯಾಚರಣೆ ನಡೆಸಲಿದೆ. ಬೆದರಿಕೆ, ದೌರ್ಜನ್ಯ, ಸುಲಿಗೆ ಮತ್ತು ಬಲವಂತದಿಂದ ಹಣ ವಸೂಲಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದೆ. ಇಂತಹ ಸಮಾಜ ವಿರೋಧಿ, ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ಶೂನ್ಯ ಸಂವೇದನಾ ನೀತಿ ನಮ್ಮದಾಗಿದ್ದು, ರೌಡಿಸಂ ಅನ್ನು ಬೇರುಸಹಿತ ಕಿತ್ತಸೆದು ನಾಡನ್ನು ಶಾಂತಿಯ ತೋಟವಾಗಿಸಲು ನಾವು ಕಟಿಬದ್ಧರಾಗಿದ್ದೇವೆ.

ಸುರಕ್ಷಿತ ಸಮಾಜ ನಿರ್ಮಾಣದ ಸಂಕಲ್ಪ ನಮ್ಮದು, ಇದಕ್ಕೆ ನಿಮ್ಮೆಲ್ಲರ ಸಹಕಾರವೂ ಇರಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ವೃದ್ಧಾಪ್ಯದ ಲಕ್ಷಣಗಳನ್ನ ಮುಂದೂಡುವಲ್ಲಿ ಯೋಗಾಭ್ಯಾಸವೇ ಏಕೈಕ ಮಾರ್ಗ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಮನುಷ್ಯನ ಆಯುಷ್ಯ ಕ್ಷೀಣಿಸಿದಂತೆ ವಯೋಸಹಜ ದೌರ್ಬಲ್ಯಗಳು ಕಾಣಿಸಿಕೊಳ್ಳುತ್ತವೆ. ವಯಸ್ಸಾಗುವ...

Chamber Of Commerce Shivamogga ಮಹಿಳಾ ಉದ್ಯಮಿಗಳಿಗೆ ಮಾದರಿ ಸಾಹಸಿ ಡಾ.ಬಿ.ವಿ.ಲಕ್ಷ್ಮೀದೇವಿ : ಬಿ.ಗೋಪಿನಾಥ್

Chamber Of Commerce Shivamogga ಆಹಾರ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುತ್ತಿರುವ...