Wednesday, June 10, 2026
Wednesday, June 10, 2026

Prahlad Joshi ಸಾಗರದ ಎಲ್.ಬಿ.ಕಾಲೇಜಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಭೇಟಿ.

Date:

Prahlad Joshi ಮಾನ್ಯ ಕೇಂದ್ರ ಸರ್ಕಾರದ ಮಂತ್ರಿ ಗಳಾದ ಪ್ರಹ್ಲಾದ್ ಜೋಷಿ, ಲೋಕಸಭಾ ಸದಸ್ಯ ರಾದ,ಬಿ.ವೈ. ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಸಭಾ ಸದಸ್ಯ ರಾದ ಜ್ಞಾನೆಂದ್ರ, ವಿಧಾನ ಪರಿಷತ್ ಸದಸ್ಯ ರಾದ ಅರುಣ್, ಹಾಗೂ ಗಣ್ಯರು ಸಾಗರದ ಎಲ್.ಬಿ.ಕಾಲೇಜಿಗೆ ಆಗಮಿಸಿದ್ದರು.

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಪರವಾಗಿ ಸಚಿವರಿಗೆ ಮನವಿ ನೀಡಿ ಸನ್ಮಾನಿಸಲಾಯಿತು.

Prahlad Joshi ಮಾನ್ಯ ಲಾಲ್ ಬಹದ್ದೂರ್ ಶಾಸ್ತ್ರಿಯವರು ಅಡಿಗಲ್ಲು ಸಮಾರಂಭ ದಲ್ಲಿ ಉಪಯೋಗಿಸಿ ದ ಬೆಳ್ಳಿಯ ಕರಣಿಯನ್ನು ಮುಟ್ಟಿ ಸಚಿವ ಪ್ರಹ್ಲಾದ ಜೋಷಿ ಅವರು ನಮಸ್ಕರಿಸಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Municipal Corporation ಅತಿವೃಷ್ಠಿ ತುರ್ತು ನಿರ್ವಹಣೆಗೆ ನಗರಪಾಲಿಕೆಯಿಂದ ಜನರ ಉಪಯೋಗಕ್ಕೆ ಸಹಾಯವಾಣಿ ಸೌಲಭ್ಯ.

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ...

Chamber of Commerce Shivamogga ಕಾನೂನಿನ ಅರಿವಿನಿಂದ ತೆರಿಗೆ ಸಂಗ್ರಹದಲ್ಲಿ ಗಣನೀಯ ಹೆಚ್ಚಳವಾಗುತ್ತದೆ- ವಿ.ಕುಮಾರ್.

Chamber of Commerce Shivamogga ದಾಖಲೆ ಪ್ರಮಾಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ...

World Environment Day ಶಿವಮೊಗ್ಗ ಜೆಸಿಐ ವಿವೇಕ್ ಸಂಸ್ಥೆಯಿಂದವಿಭಿನ್ನವಾಗಿ ನಡೆದ ಪರಿಸರ ದಿನಾಚರಣೆ.

World Environment Day ಇತ್ತೀಚಿನ ದಿನಗಳಲ್ಲಿ ಜಾಗತಿಕ ಉಷ್ಣಾಂಶ ಹೆಚ್ಚಾಗುತ್ತಿದ್ದು, ಆಮ್ಲಜನಕದ ಕೊರತೆಯಾಗುತ್ತಿದೆ....