Sunday, August 2, 2026
Sunday, August 2, 2026

ಜೂನ್ 17, ಪಾಲಿಕೆ ಆಯುಕ್ತ ಮಾಯಣ್ಣಗೌಡರೊಂದಿಗೆ ಮುಖಾಮುಖಿ. ಸಾರ್ವಜನಿಕರು ನಗರದ ಸಮಸ್ಯೆಗಳನ್ನ ಕೇಳಿ ಪರಿಹಾರ ಪಡೆಯಬಹುದು

Date:

ಶಿವಮೊಗ್ಗ ನಗರದ ನೀರು ಸರಬರಾಜು, ರಸ್ತೆ, ಚರಂಡಿ, ಮಳೆ ನೀರು ನಿರ್ವಹಣೆ, ಕಸ ವಿಲೇವಾರಿ ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಸಾರ್ವಜನಿಕರ ಅಹವಾಲುಗಳು ಹಾಗೂ ಸಲಹೆಗಳನ್ನು ಆಲಿಸಲು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿಶೇಷ ಮುಖಾಮುಖಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಕೆ. ಮಯಣ್ಣ ಗೌಡ ಭಾಗವಹಿಸಲಿದ್ದಾರೆ.

ಜೂನ್ 17ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ನಗರದ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ.

ನಗರದ ಅಭಿವೃದ್ಧಿ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ನಾಗರಿಕರು ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸಿ ತಮ್ಮ ಅಭಿಪ್ರಾಯ, ಸಲಹೆ ಹಾಗೂ ಅಹವಾಲುಗಳನ್ನು ನೇರವಾಗಿ ಆಯುಕ್ತರ ಮುಂದಿಡುವ ಅವಕಾಶ ಇದಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ಆರ್.ಎಸ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...