Tuesday, June 16, 2026
Tuesday, June 16, 2026

ತೀರ್ಥಹಳ್ಳಿ ಗಡಿಕ್ಕಲ್ ಸರ್ಕಲ್ ಬಳಿ ದನಗಳ್ಳತನಕ್ಕೆ ಪ್ರಯತ್ನ, ಆರೋಪಿಗಳ ಸೆರೆ

Date:

ದಿನಾಂಕ 10.06.2026 ರಂದು ಮಧ್ಯರಾತ್ರಿ ಗಡಿಕ್ಕಲ್ ಸರ್ಕಲ್ ನಲ್ಲಿ ದನ ಕಳ್ಳತನಕ್ಕೆ ಪ್ರಯತ್ನ ಪಟ್ಟ ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ರೋಷನ್ ಬೇಗ್ ಬಿನ್ ಪೈರೋಜ್ ಬೇಗ್ 31 ವರ್ಷ ಹಾಗೂ ಟೌನ್ ಇಮ್ರಾನ್ ಬಿನ್ ಅತೀಕ್ ಅಹಮದ್ 39 ವರ್ಷ ಇಬ್ಬರು ಆರೋಪಿಗಳು ಹಾಗೂ 4 ಲಕ್ಷ ಮೌಲ್ಯದ ಎರ್ಟಿಗಾ ಕಾರ್ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಪ್ರಕರಣ ಭೇದಿಸುವಲ್ಲಿ ಡಿ ವೈ ಎಸ್ ಪಿ ತೀರ್ಥಹಳ್ಳಿ ರವರಾದ ಅರವಿಂದ್ ಕಲಗುಜ್ಜಿ ರವರು ಹಾಗೂ ತೀರ್ಥಹಳ್ಳಿ ಠಾಣೆ ಇನ್ಸ್ಪೆಕ್ಟರ್ ಆದ ಇಮ್ರಾನ್ ಬೇಗ್ ಪಿಎಸ್ಐ ಸುಷ್ಮಾ ಆರ್. ಪಿಎಸ್ಐ ಯುವರಾಜ್ ರವರೊಂದಿಗೆ ಸಿಬ್ಬಂದಿಗಳಾದ ಲಿಂಗೇಗೌಡ, ಕುಮಾರ, ಪ್ರಸನ್ನ. ದೀಪಕ್. ಪ್ರದೀಪ ಕೆ. ಪಿ. ಮಂಜುನಾಥ್ ಹಂಪಿಹೊಳಿ. ಪ್ರಮೋದ್ ಜೆ. ರವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಛಾಯಾಚಿತ್ರಗ್ರಾಹಕರಿಗೆ ರಾಷ್ಟ್ರಮಟ್ಟದ ” ಫೋಕಸ್ ಆನ್ ನ್ಯೂಸ್” ಶೀರ್ಷಿಕೆ ಛಾಯಾಚಿತ್ರ ಸ್ಪರ್ಧೆ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “Focus...

Shivaganga Yoga Center ಉನ್ನತ ಸಾಧನೆಗೆ ಯೋಗ , ಧ್ಯಾನ ಹಾಗೂ ಕಠಿಣ ಪರಿಶ್ರಮ ರಹದಾರಿ- ಸಿ.ಎಸ್.ಷಡಾಕ್ಷರಿ

Shivaganga Yoga Center ಉತ್ತಮ ಆರೋಗ್ಯ ಮನುಷ್ಯನಿಗೆ ಅಮೂಲ್ಯ ಆಸ್ತಿ. ಉನ್ನತ...