Sunday, August 2, 2026
Sunday, August 2, 2026

ತೀರ್ಥಹಳ್ಳಿ ಗಡಿಕ್ಕಲ್ ಸರ್ಕಲ್ ಬಳಿ ದನಗಳ್ಳತನಕ್ಕೆ ಪ್ರಯತ್ನ, ಆರೋಪಿಗಳ ಸೆರೆ

Date:

ದಿನಾಂಕ 10.06.2026 ರಂದು ಮಧ್ಯರಾತ್ರಿ ಗಡಿಕ್ಕಲ್ ಸರ್ಕಲ್ ನಲ್ಲಿ ದನ ಕಳ್ಳತನಕ್ಕೆ ಪ್ರಯತ್ನ ಪಟ್ಟ ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ರೋಷನ್ ಬೇಗ್ ಬಿನ್ ಪೈರೋಜ್ ಬೇಗ್ 31 ವರ್ಷ ಹಾಗೂ ಟೌನ್ ಇಮ್ರಾನ್ ಬಿನ್ ಅತೀಕ್ ಅಹಮದ್ 39 ವರ್ಷ ಇಬ್ಬರು ಆರೋಪಿಗಳು ಹಾಗೂ 4 ಲಕ್ಷ ಮೌಲ್ಯದ ಎರ್ಟಿಗಾ ಕಾರ್ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಪ್ರಕರಣ ಭೇದಿಸುವಲ್ಲಿ ಡಿ ವೈ ಎಸ್ ಪಿ ತೀರ್ಥಹಳ್ಳಿ ರವರಾದ ಅರವಿಂದ್ ಕಲಗುಜ್ಜಿ ರವರು ಹಾಗೂ ತೀರ್ಥಹಳ್ಳಿ ಠಾಣೆ ಇನ್ಸ್ಪೆಕ್ಟರ್ ಆದ ಇಮ್ರಾನ್ ಬೇಗ್ ಪಿಎಸ್ಐ ಸುಷ್ಮಾ ಆರ್. ಪಿಎಸ್ಐ ಯುವರಾಜ್ ರವರೊಂದಿಗೆ ಸಿಬ್ಬಂದಿಗಳಾದ ಲಿಂಗೇಗೌಡ, ಕುಮಾರ, ಪ್ರಸನ್ನ. ದೀಪಕ್. ಪ್ರದೀಪ ಕೆ. ಪಿ. ಮಂಜುನಾಥ್ ಹಂಪಿಹೊಳಿ. ಪ್ರಮೋದ್ ಜೆ. ರವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...