Tuesday, June 16, 2026
Tuesday, June 16, 2026

ಸಾಗರ ರೈಲ್ವೇ ನಿಲ್ದಾಣದಲ್ಲಿನ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಂಸದ ರಾಘವೇಂದ್ರ ಅವರಿಂದ ಪರಿಶೀಲನೆ

Date:

ಸಾಗರ ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಂಸದ ರಾಘವೇಂದ್ರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಿಲ್ದಾಣದ ಮೂಲಸೌಕರ್ಯಗಳ ಪ್ರಗತಿ ಪರಿಶೀಲನೆ ನಡೆಸಿ, ಅಗತ್ಯ ಸುಧಾರಣೆಗಳ ಬಗ್ಗೆ ಚರ್ಚಿಸಿದರು.
​ಅಲ್ಲದೆ, ಸ್ಥಳೀಯ ಸಾರ್ವಜನಿಕರು ಹಾಗೂ ಪ್ರಯಾಣಿಕರನ್ನು ಭೇಟಿ ಮಾಡಿ, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ರೈಲ್ವೆ ಸೌಲಭ್ಯಗಳ ಮೇಲ್ದರ್ಜೀಕರಣದ ಕುರಿತು ಸಮಾಲೋಚನೆ ನಡೆಸಿದರು.

​ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಹೆಚ್. ಹಾಲಪ್ಪ ಹರತಾಳು, ಪ್ರಮುಖರಾದ ಶ್ರೀ ಮೇಘರಾಜ್ ಟಿ.ಡಿ, ಶ್ರೀ ಗಣೇಶ್ ಪ್ರಸಾದ್ ಕೆ.ಆರ್, ಶ್ರೀಮತಿ ಮಧುರ ಶಿವಾನಂದ ಹಾಗೂ ಪಕ್ಷದ ಪ್ರಮುಖರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಛಾಯಾಚಿತ್ರಗ್ರಾಹಕರಿಗೆ ರಾಷ್ಟ್ರಮಟ್ಟದ ” ಫೋಕಸ್ ಆನ್ ನ್ಯೂಸ್” ಶೀರ್ಷಿಕೆ ಛಾಯಾಚಿತ್ರ ಸ್ಪರ್ಧೆ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “Focus...

Shivaganga Yoga Center ಉನ್ನತ ಸಾಧನೆಗೆ ಯೋಗ , ಧ್ಯಾನ ಹಾಗೂ ಕಠಿಣ ಪರಿಶ್ರಮ ರಹದಾರಿ- ಸಿ.ಎಸ್.ಷಡಾಕ್ಷರಿ

Shivaganga Yoga Center ಉತ್ತಮ ಆರೋಗ್ಯ ಮನುಷ್ಯನಿಗೆ ಅಮೂಲ್ಯ ಆಸ್ತಿ. ಉನ್ನತ...