Tuesday, June 16, 2026
Tuesday, June 16, 2026

ಚಾಲುಕ್ಯನಗರದಲ್ಲಿ ಹಸಿರು- ಉಸಿರು ಪರಿಸರ ಜಾಗೃತಿ ಚಟುವಟಿಕೆ

Date:

ಹಸಿರು ಉಸಿರು- ಪರಿಸರ ಜಾಗೃತಿ ನಿಟ್ಟಿನಲ್ಲಿ ಗೋಪಾಳದ ಬ್ರಾಹ್ಮಣ ಸೇವಾ ಸಂಘ(ರಿ)ವತಿಯಿಂದ ಚಾಲುಕ್ಯನಗರ ಸುರಭಿ ಸಮುದಾಯ ಭವನ ಹಾಗು ಶ್ರೀಬಲಮುರಿ ವಿಜಯ ಗಣಪತಿ ದೇವಸ್ಥಾನ ಸುತ್ತಮುತ್ತ ಗಿಡಗಳನ್ನು ನೆಡುವ ವನಮಹೋತ್ಸವ ಆಚರಿಸಲಾಯಿತು.

ಸಂಘದ ಸದಸ್ಯರು ವಿವಿಧ ಜಾತಿಯ ಗಿಡಗಳನ್ನು ನೆಟ್ಟರು, ವಿವಿಧ ಕಡೆಗಳಲ್ಲಿ ಹಸಿರನ್ನು ಬೆಳಸುವ ಸಂಕಲ್ಪವನ್ನು ಸಂದರ್ಭದಲ್ಲಿ ಕೈಗೊಳ್ಳಲಾಯಿತು.

ಸಂಘದ ಅಧ್ಯಕ್ಷ ಸುರೇಶ್ ಉಮರಾಣಿ, ನಿಕಟಪೂರ್ವಅಧ್ಯಕ್ಷ ಎ.ಶಿವರಾಮಭಟ್, ಕಾರ್ಯದರ್ಶಿ ಶ್ರೀಧರಮೂರ್ತಿ, ಖಜಾಂಚಿ ಬಾಲಾಜಿರಾವ್, ನಿರ್ದೇಶಕರಾದ ಎನ್,ಆರ್,ವೆಂಕಟೇಶ್, ಉಮೇಶ್ ಬಾಪಟ್ ನೇತೃತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಛಾಯಾಚಿತ್ರಗ್ರಾಹಕರಿಗೆ ರಾಷ್ಟ್ರಮಟ್ಟದ ” ಫೋಕಸ್ ಆನ್ ನ್ಯೂಸ್” ಶೀರ್ಷಿಕೆ ಛಾಯಾಚಿತ್ರ ಸ್ಪರ್ಧೆ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “Focus...

Shivaganga Yoga Center ಉನ್ನತ ಸಾಧನೆಗೆ ಯೋಗ , ಧ್ಯಾನ ಹಾಗೂ ಕಠಿಣ ಪರಿಶ್ರಮ ರಹದಾರಿ- ಸಿ.ಎಸ್.ಷಡಾಕ್ಷರಿ

Shivaganga Yoga Center ಉತ್ತಮ ಆರೋಗ್ಯ ಮನುಷ್ಯನಿಗೆ ಅಮೂಲ್ಯ ಆಸ್ತಿ. ಉನ್ನತ...