ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಕೀಲರ ನಿಯೋಗದವರು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಇಂದು ಭೇಟಿಯಾಗಿ, ಅಭಿನಂದಿಸಿ, ಸಮಾಲೋಚನೆ ನಡೆಸಿದರು.
ಶಾಸಕರಾದ ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ಅರುಣ್ ಶಂಕರ್ ಮೂರ್ತಿ, ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ, ಬಸಪ್ಪ ಗೌಡ ಮತ್ತಿತರರು ನಿಯೋಗದ ಪರವಾಗಿ ಹಾಜರಿದ್ದರು.
