Monday, August 10, 2026
Monday, August 10, 2026

ಜೂನ್ 27. ನಾಡಪ್ರಭು ಕೆಂಪೇಗೌಡ ಜಯಂತಿ ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ

Date:

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರ ಬೆಳಿಗ್ಗೆ 10.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಏರ್ಪಡಿಸಲಾಗಿದೆ.

ಶಾಸಕರಾದ ಎಸ್.ಎನ್.ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಉದ್ಘಾಟನೆಯನ್ನು ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ಪ್ರಾಧಿಕಾರ, ನಿಗಮ, ಮಂಡಳಿಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಅಂದು ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಕೆ. ಶ್ರೀಪತಿ ಹಳಗುಂದ ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...