Sunday, June 28, 2026
Sunday, June 28, 2026

B.Y. Raghavendra ಶಿವಮೊಗ್ಗ ನಗರದ ಸುಗಮ ಸಂಚಾರಕ್ಕೆ ಮತ್ತೊಂದು ಮಹತ್ವದ ಹೆಜ್ಜೆ!

Date:

B.Y. Raghavendra ಶಿವಮೊಗ್ಗ ನಗರದ ವಿದ್ಯಾನಗರದ ರೈಲ್ವೆ ಗೇಟ್ (LC-46) ಬದಲಾಗಿ ನೂತನವಾಗಿ ನಿರ್ಮಾಣವಾಗಲಿರುವ ರೈಲ್ವೆ ಕೆಳ ಸೇತುವೆಯ (Limited Height Subway – LHS) ಭವ್ಯ ಗುದ್ದಲಿ ಪೂಜೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಿದರು.

B.Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಪ್ರಮುಖ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಾದಕ ವಸ್ತುಗಳ ಸಾಗಾಣೆ ಮತ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ದಿಟ್ಟಕ್ರಮ : ಬಿ.ನಿಖಿಲ್

ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಣೆ,...

B.Y. Raghavendra ಶ್ರೀ ಕೆಂಪೇಗೌಡರು ದೂರದೃಷ್ಟಿಯಿಂದ ನಾಡನ್ನು‌ ಕಟ್ಟಿ ಮಾದರಿಯಾಗಿದ್ದಾರೆ : ಬಿ.ವೈ.ರಾಘವೇಂದ್ರ

B.Y. Raghavendra ನಾಡಪ್ರಭು ಶ್ರೀ ಕೆಂಪೇಗೌಡರು ಓರ್ವ ದಕ್ಷ ಆಡಳಿತಗಾರ, ಅಪ್ರತಿಮ...