Monday, June 29, 2026
Monday, June 29, 2026

ಭಾವನೆ, ಕೋಪ, ಒತ್ತಡಗಳು ರೋಗವಲ್ಲ ಆದರೆ ಅವು ರೋಗದ ಮೂಲಗಳು- ಡಾ.ನಿರುಪಮಾ ನಾಗರಾಜ್

Date:

ದಿನಾಂಕ : 27/06/2026 ರಂದು ನಮ್ಮ ಡಾ. ಜಿ ಎ ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಸ್ಥ ಮನ – ಸಮೃದ್ಧ ಜೀವನ ಎಂಬ ವಿಷಯದ ಕುರಿತು ಸಾಗರದ ಸುಮುಖ ಸ್ಪೆಷಾಲಿಟಿ ಅಸ್ಪತ್ರೆಯ ಸಂದರ್ಶಕ ಮನೋವೈದ್ಯರಾದ ಡಾ. ನಿರುಪಮಾ ನಾಗರಾಜ್ ರವರು ಉಪನ್ಯಾಸ ನೀಡಿದರು. ಭಾವನೆ, ಕೋಪ, ಒತ್ತಡಗಳು ರೋಗಗಳಲ್ಲ, ಅದರೆ ರೋಗದ ಮೂಲಗಳಾಗುತ್ತವೆ. ಶಿಕ್ಷಕರು, ವಿದ್ಯಾರ್ಥಿಗಳು ಅನೇಕ ರೀತಿಯ ಸವಾಲುಗಳನ್ನು ಎದುರಿಸುತ್ತಿರುತ್ತಾರೆ. ಅವುಗಳನ್ನು ನಕಾರಾತ್ಮಕವಾಗಿ ಸ್ವೀಕರಿಸುವುದರ ಬದಲು ಪರಿಹಾರಾತ್ಮಕವಾಗಿ ಅಲೊಚನೆ ಮಾಡುವುದು ನಮ್ಮ ಆರೋಗ್ಯದ ರಕ್ಷಣೆಗೆ ಸಹಾಯ ಮಾಡುತ್ತದೆ. ಮೊಬೈಲ್ /ತಂತ್ರಜ್ಞಾನ ಬಳಕೆಯಿಂದ
ಮಕ್ಕಳ ಏಕಾಗ್ರತೆಯು ತುಂಬಾ ಕಡಿಮೆಯಾಗುತ್ತಿದೆ. ಸಮಸ್ಯೆಗಳಿಗೆ ಪ್ರೋತ್ಸಾಹ, ಮಾರ್ಗದರ್ಶನ, ಕೌಟುಂಬಿಕ ಸಂಗತಿಗಳ ಅದ್ಯಯನಗಳು ತುಂಬಾ ಅಗತ್ಯ. ಇವುಗಳನ್ನು ಜೋಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯವರು, ಸಹಶಿಕ್ಷಕರು, ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Anti-Drug Day ಕಳೆದ ಆರು ತಿಂಗಳಲ್ಲಿ ಸು.₹ 25 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ- ಬಿ.ನಿಖಿಲ್

International Anti-Drug Day ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ...

B.Y. Raghavendra ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಇಂದಿನ ಮತ್ತು ಮುಂದಿನ ಪೀಳಿಗೆಗೆ ಸದಾ ಆದರ್ಶಪ್ರಾಯ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ...

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಶಾಸಕ ಚನ್ನಿ ಅವರಿಂದ ಮಹತ್ವದ ಸಭೆ

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ‘ಕರ್ತವ್ಯ...

Rotary Shivamogga ಪೋಲಿಯೊ ಮುಕ್ತ ಭಾರತ ಅಭಿಯಾನದಲ್ಲಿ ರೋಟರಿ ಸಂಸ್ಥೆಯದ್ದು ಮಹತ್ವದ ಪಾತ್ರ- ವಸಂತ ಹೋಬಳಿದಾರ್

Rotary Shivamogga ಪೋಲಿಯೋ ಹನಿಯನ್ನು ಒಂದರಿಂದ ಐದು ವರ್ಷದ ಒಳಗಿನ ಮಕ್ಕಳಿಗೆ...