Sunday, August 23, 2026
Sunday, August 23, 2026

ಲೆಕ್ಕ ಪರಿಶೋಧಕ ವೃತ್ತಿಯು ಒಂದು ಪವಿತ್ರ ವೃತ್ತಿ-ಕೆ.ಎಂ.ನಾಗರಾಜ್

Date:

ವೃತ್ತಿಯ ಜೊತೆಗೆ ಸಮಾಜಮುಖಿ ಆಗಿ ಸೇವೆ ಸಲ್ಲಿಸುತ್ತಿರುವ ಚಾರ್ಟೆಡ್ ಅಕೌಂಟೆಂಟ್ ಅಕೌಂಟೆಂಟ್ ನಾಗರಾಜ್ ಕೆಎಂ ರವರಿಗೆ.. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ. ಆತ್ಮೀಯ ವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 2026 27ನೇ ಸಾಲಿನ ಡಿಕೆ ಶೇಷಗಿರಿ ಅವರು ಮಾತನಾಡುತ್ತ ಲೆಕ್ಕ ಪರಿಶೋಧಕ ವೃತ್ತಿಯು ಒಂದು ಪವಿತ್ರ ವೃತ್ತಿ ಯಾಗಿದ್ದು ಆರ್ಥಿಕ ವಂಚನೆಗಳನ್ನು ತಡೆಗಟ್ಟಿ ದೇಶದ ಬೊಕ್ಕಸಕ್ಕೆ ಆದಾಯ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ನುಡಿದರು. ಸನ್ಮಾನ ಸ್ವೀಕರಿಸಿದ ಕೆ ಎಂ ನಾಗರಾಜ್ ರವರು ಮಾತನಾಡುತ್ತಾ ಜಿಎಸ್‌ಟಿ. ಅನುಷ್ಠಾನಗೊಂಡ ನಂತರದಲ್ಲಿ ಲೆಕ್ಕ ಪರಿಶೋಧಕರ ವೃತ್ತಿಯು ಸಾಕಷ್ಟು ಬದಲಾವಣೆಯಾಗುತ್ತಾ ಸುಧಾರಣೆಯನ್ನು ಕಂಡಿದೆ ಈ ಸಂದರ್ಭದಲ್ಲಿ ನಮ್ಮನ್ನ ಗುರುತಿಸಿ ಗೌರವಿಸಿದ ರೋಟರಿ ಸಂಸ್ಥೆಗೆ ಸದಾ ಚಿರಋಣಿಯಾಗಿರುತ್ತೇನೆ ಎಂದು ನುಡಿದರು. ಇದೇ ಸಂದರ್ಭದಲ್ಲಿ ಮಾಜಿ ಸಹಾಯಕ ಗೌರ್ನರ್ಜಿ ವಿಜಯಕುಮಾರ್ ಮಾತನಾಡುತ್ತಾ ಲೆಕ್ಕ ಪರಿಶೋಧಕರ ವೃತ್ತಿಯು ಸರ್ಕಾರದ ಖಜಾನೆ ಹೆಚ್ಚಾಗಲು ಒಂದು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ. ಕಾರ್ಯದರ್ಶಿ ಆರ್ ಮನೋಹರ್, ಮಾಜಿ ಅಧ್ಯಕ್ಷರಾದ ಸತೀಶ್ ಚಂದ್ರ ನಿರ್ದೇಶಕರಾದ ಸಿ ಕೆ ವಿಜಯಕುಮಾರ್, ಸಂತೋಷ್ ಕುಮಾರ್, ಡಾಕ್ಟರ್ ಅವಿನಾಶ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...