Monday, July 13, 2026
Monday, July 13, 2026

Bhadravati Horticulture Department ವಿವಿಧ ಯೋಜನೆಯಡಿ ಸಹಾಯಧನ: ಭದ್ರಾವತಿ ತೋಟಗಾರಿಕಾ ಇಲಾಖೆ ಪ್ರಕಟಣೆ

Date:

Bhadravati Horticulture Department ಭದ್ರಾವತಿ ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ/ತುಂತುರು ನೀರಾವರಿ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತಾಳೆಬೆಳೆ ಯೋಜನೆ, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುತ್ತಿದ್ದು,ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗದಿತ ನಮೂನೆಯ ಅರ್ಜಿಗಾಗಿ ಭದ್ರಾವತಿ ತೋಟಗಾರಿಕೆ ಇಲಾಖೆ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 31 ರೊಳಗಾಗಿ ಸಲ್ಲಿಸುವಂತೆ ಹಾಗೂ ಈ ಕಾರ್ಯಕ್ರಮಗಳಿಗೆ ಜೇಷ್ಠತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
Bhadravati Horticulture Department ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಕಸಬಾ-1 -9591134415, ಕಸಬಾ -2 – 8317333375, ಕೂಡ್ಲಿಗೆರೆ-7975537143, ಹೊಳೆಹೊನ್ನೂರು-1 – 8317404476, ಹೊಳೆಹೊನ್ನೂರು-2 – 9591134415, ಹೊಳೆಹೊನ್ನೂರು-3 -8317404476 ನ್ನು ಸಂಪರ್ಕಿಸಬಹುದೆಂದು ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...