Sunday, August 23, 2026
Sunday, August 23, 2026

ಹೊಯ್ಸಳ ಆರೋಗ್ಯ ಕೇಂದ್ರದಲ್ಲಿ ‘ಜೀವನಧಾರ’ ಡಯಾಲಿಸಿಸ್ ಬಗ್ಗೆ ಮಾಹಿತಿ‌ ಕಾರ್ಯಾಗಾರ

Date:

ಹೊಯ್ಸಳ ಸಹಕಾರ ಸಂಘದ ಅಧ್ಯಕ್ಷರೂ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಶಂಕರ್ ಮತ್ತು ಶಶಿ ಎಂ. ಶಂಕರ್ ಇವರ ನೇತೃತ್ವದಲ್ಲಿ ಕುವೆಂಪು ನಗರದಲ್ಲಿರುವ ಹೊಯ್ಸಳ ಆರೋಗ್ಯ ಕೇಂದ್ರದಲ್ಲಿ ‘ಜೀವನಧಾರ’ ಎಂಬ ಹೆಸರಿನಲ್ಲಿ ಪೋಷಕ ಸಿಬ್ಬಂದಿಯಿಂದ ಮೂತ್ರಪಿಂಡ ಡಯಾಲಿಸಿಸ್ ಪ್ರಕ್ರಿಯೆಯ ಬಗ್ಗೆ ಮಾಹಿತಿ ಕಾರ್ಯಗಾರ ಹಾಗೂ ಆರ್ಥಿಕ ನೀಡಿ ಕಾರ್ಯಕ್ರಮ ಆಯೋಜಿಸಲಾಯಿತು.

ಶಿವಮೊಗ್ಗ ಐಡಬ್ಲ್ಯೂಸಿಯ ಪ್ರಸ್ತುತ ಅಧ್ಯಕ್ಷೆ ಸುನೀತಾ ಮೋಹನ್, ಸಂಪಾದಕಿ ಸೋಮಿಯಾ ಮತ್ತು ಮಂಡಳಿಯ ಸದಸ್ಯೆ ಶ್ರೀರಂಜಿನಿ ದತ್ತಾತ್ರಿ ರವರು ಮಾನವ ಜೀವನದಲ್ಲಿ ವೈದ್ಯರ ಪ್ರಾಮುಖ್ಯತೆ ಮತ್ತು ಹೊಯ್ಸಳ ಆರೋಗ್ಯ ಕೇಂದ್ರದ ಬೆನ್ನೆಲುಬಾಗಿರುವ ಡಾ. ಕೇಶವಮೂರ್ತಿ ಸಿಜಿ ರವರ ಸಹಾಯದಿಂದ ಹೊಯ್ಸಳ ಆರೋಗ್ಯ ಕೇಂದ್ರವು ಒದಗಿಸುವ ಅಸಾಧಾರಣ ಸೇವೆಯ ಬಗ್ಗೆ ಮಾತನಾಡಿದರು.

ಈ ವಿಶೇಷ ಸಂದರ್ಭದಲ್ಲಿ ಡಾ. ಕೇಶವಮೂರ್ತಿ ಸಿ.ಜಿ ರವರನ್ನು ಗೌರವಿಸಲಾಯಿತು. ಹೊಯ್ಸಳ ಆರೋಗ್ಯ ಕೇಂದ್ರದಲ್ಲಿ ಮೂತ್ರಪಿಂಡ ಡಯಾಲಿಸಿಸ್ ಚಿಕಿತ್ಸೆಗಾಗಿ ಇಬ್ಬರು ಬಡ ರೋಗಿಗಳಿಗೆ ಔಷಧೀಯ ವೆಚ್ಚಗಳಿಗಾಗಿ ಇಬ್ಬರು ರೋಗಿಗಳಿಗೆ ದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಯಾಲಿಸಿಸ್ ರೋಗಿಗಳಿಗೆ ಆರ್ಥಿಕ ನೆರವು ನೀಡಲಾಯಿತು.

ಈ ವೇಳೆ ಇನ್ನರ್ ವೀಲ್ ಅಧ್ಯಕ್ಷರಾದ ಮಮತಾ ಸುಧೀಂದ್ರ, ಕಾರ್ಯದರ್ಶಿ ನಿರ್ಮಲಾ ಕೆ.ಪಿ., ಮಾಜಿ ಅಧ್ಯಕ್ಷರಾದ ಬಿಂದು ವಿಜಯ್ ಕುಮಾರ್, ಇನ್ನರ್ ವೀಲ್ ಸದಸ್ಯೆರು ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...