Tuesday, August 25, 2026
Tuesday, August 25, 2026

ಜುಲೈ 14. ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

ಮೆಸ್ಕಾಂ ಶಿರಾಳಕೊಪ್ಪ ಉಪವಿಭಾಗ ಕಛೇರಿಯಲ್ಲಿ ಜು. 14 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ. ಸಂ.; 9448998776. ಸಂಪರ್ಕಿಸಬಹುದೆಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...