Wednesday, August 26, 2026
Wednesday, August 26, 2026

ದುಃಶ್ಚಟಗಳಿಗೆ ಬಲಿಯಾಗಿದ್ದೀರ? ಬಿಫಿ,ಅಸ್ತಮ,ಶುಗರ್ ನಿಂದ ಬಳಲಿಕೆಯೆ? ಬನ್ನಿ ಜುಲೈ 12 ರಂದು ಆರೋಗ್ಯ ಮಾಹಿತಿ ಕಾರ್ಯಕ್ರಮಕ್ಕೆ

Date:

ಧ್ಯಾನ, ಪ್ರಾಣಾಯಾಮ ಮತ್ತು ಯೋಗ ನಿದ್ರಾಭ್ಯಾಸದ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ವಿಶೇಷ ಪರಿಚಯ ಕಾರ್ಯಕ್ರಮವನ್ನು ಶ್ರೀ ಋಷಿ ಪ್ರಭಾಕರ್ ಗುರುಜಿಯವರಿಂದ ಜುಲೈ 12ರ ಭಾನುವಾರ ಸಂಜೆ 6ಗಂಟೆಗೆ ನಗರದ ಕೋಟೆ ರಸ್ತೆ ಕೋಟೆ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ನಿಮಗೆ ಸುಸ್ತಾಗುವ ಅನುಭವವಾಗು ತ್ತಿದೆಯೇ, ಕಾಯಿಲೆ ಏನೂ ಇಲ್ಲದಿದ್ದರೂ ನಿರುತ್ಸಾಹವಾಗು ತ್ತಿದೆಯೆ, ಬಿಡಿ, ಸಿಗರೇಟ್, ಕಾಫಿ, ಟೀ, ತಂಬಾಕು, ಮಧ್ಯಪಾನ ಅಭ್ಯಾಸಗಳಿಂದ ಐರಾಣಾಗಿದ್ದೀರ. ನಿಮಗೆ ದೀರ್ಘ ಕಾಲದಿಂದ ಅಥವಾ ಇತ್ತೀಚೆಗೆ ಬಂದ ಬಿಪಿ-ಶುಗರ್, ಅಸ್ತಮ, ಸಂದಿ ನೋವು, ತಲೆ ನೋವು, ಗ್ಯಾಸ್ಟ್ರಿಟಿಕ್ಸ್ ಮತ್ತಿತರ ಯಾವುದಾದರೂ ಖಾಯಿಲೆ ಇದೆಯೇ. ಮನಸ್ಸಿನ ಏಕಾಗ್ರತೆ ನಿಯಂತ್ರಣದಲ್ಲಿಲ್ಲವೆ. ಮನಸ್ಸಿನಲ್ಲಿ ಯಾವಾಗಲೂ ಉದ್ವೇಗ ಒತ್ತಡದ ಅನುಭವವಾಗುತ್ತಿದೆಯೇ ? ಮತ್ತು ಇನ್ನಿತರ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವ ಸದಾವಕಾಶವನ್ನು ಶಿವಮೊಗ್ಗದ ಜನತೆ ಪಡೆದುಕೊಳ್ಳಲು ಕೋರಲಾಗಿದೆ.
ಮಾಹಿತಿಗೆ ಮೊ. 9986052851, 9342758707ರಲ್ಲಿ ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...