Tuesday, July 14, 2026
Tuesday, July 14, 2026

B.Y. Raghavendra ಮಹಾರಾಜ ಟ್ರೋಫಿ: ಶಿವಮೊಗ್ಗ ಯೋಧಾಸ್ಗೆ ಚೊಚ್ಚಲ ಗೆಲುವು.ಸಂಸದ ರಾಘವೇಂದ್ರ ಅಭಿನಂದನೆ

Date:

B.Y. Raghavendra ಪ್ರತಿಷ್ಠಿತ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ನಮ್ಮ ಹೆಮ್ಮೆಯ ‘ಶಿವಮೊಗ್ಗ ಯೋಧಾಸ್’ ತಂಡಕ್ಕೆ ಹಾರ್ದಿಕ ಅಭಿನಂದನೆಗಳು.

ಮಲೆನಾಡಿನ ಕ್ರೀಡಾ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳ ಮುನ್ನುಡಿಯಾಗಿದ್ದು, ನಮ್ಮ ಜಿಲ್ಲೆಯ ಪ್ರತಿಭಾವಂತರ ಕ್ರೀಡಾ ಯಾನ ಹೀಗೆಯೇ ಎಲ್ಲಾ ಕ್ರೀಡೆಗಳಲ್ಲಿ ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸುತ್ತೇನೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸ್ವಚ್ಛತಾ ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಿ- ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ "ನಗರದ ನೈರ್ಮಲ್ಯ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ...

B.Y. Raghavendra ಸಿಗಂದೂರು ಸೇತುವೆಗೆ ಒಂದು ವರ್ಷ: ಜನತೆಗೆ ಕನಸು ನನಸಾದ ಹರ್ಷ : ಬಿ.ವೈ.ರಾಘವೇಂದ್ರ

B.Y. Raghavendra ಐತಿಹಾಸಿಕ ಸಿಗಂದೂರು ಚೌಡೇಶ್ವರಿ ಸೇತುವೆ ರಾಷ್ಟ್ರಕ್ಕೆ ಸಮರ್ಪಣೆಯಾಗಿ ಒಂದು...