Thursday, September 10, 2026
Thursday, September 10, 2026

ರೇಷ್ಮೆ ಇಲಾಖೆಯ ವಿವಿಧ ಯೋಜನೆ : ಸಹಾಯಧನ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನ

Date:

ರೇಷ್ಮೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರಿಗೆ ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿಯುಳ್ಳ ರೈತರಿಗೆ
ವಿವಿಧ ಸಹಾಯಧನ ಪಡೆಯಲು ಅರ್ಹ ರೈತರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹೊಸದಾಗಿ ಹಿಪ್ಪುನೇರಳೆ ನಾಟಿ ಮಾಡಲು ಬಯಸುವ ರೈತರಿಗೆ ಆರ್ಥಿಕ ನೆರವು ಮತ್ತು ಸ್ವಂತ ನರ್ಸರಿ ಸ್ಥಾಪಿಸಲು ಇಚ್ಛಿಸುವ ಆಸಕ್ತರಿಗೆ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು
ಅರ್ಜಿ ಸಲ್ಲಿಸಲು ಆಗಸ್ಟ್ 14‌
ಕೊನೆಯ ದಿನವಾಗಿದ್ದು ಆಸಕ್ತ ರೈತರು ನಿಗದಿತ ಕೊನೆಯ ದಿನಾಂಕದೊಳಗಾಗಿ ಅಧಿಕೃತ ವೆಬ್‌ಸೈಟ್ www.shivamogga.nic.in
ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ.
ಯೋಜನೆಯ ನಿಯಮಗಳು, ಅರ್ಹತೆ ಹಾಗೂ ಅಗತ್ಯ ದಾಖಲಾತಿಗಳ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರೇಷ್ಮೆ ಉಪನಿರ್ದೇಶಕರ ಕಚೇರಿ, 100 ಅಡಿರಸ್ತೆ, ರಾಜೇಂದ್ರ ನಗರ, ಶಿವಮೊಗ್ಗ ದೂ.ಸಂ.:08182-184637 ನ್ನು ಸಂಪರ್ಕಿಸಬಹುದೆಂದು ರೇಷ್ಮೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...