Sunday, July 19, 2026
Sunday, July 19, 2026

ಮುಜರಾಯಿ ದೇಗುಲಗಳಲ್ಲಿ ಹುಂಡಿ ರಕ್ಷಣೆಗೆ ನಿರಂತರ “ವೆಬ್ ಕ್ಯಾಮ್” ವ್ಯವಸ್ಥೆ

Date:

ಮುಜರಾಯಿ ದೇವಸ್ಥಾನಗಳಲ್ಲಿ ಭಕ್ತರು ಸಮರ್ಪಿಸುವ ಕಾಣಿಕೆ, ಹುಂಡಿ ಹಣ ಹಾಗೂ ಚಿನ್ನಾಭರಣಗಳ ಸುರಕ್ಷತೆಯನ್ನು ಖಚಿತಪಡಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಳ್ಳತನ ಹಾಗೂ ದುರುಪಯೋಗಕ್ಕೆ ಆಸ್ಪದವಿಲ್ಲದಂತೆ ತಂತ್ರಜ್ಞಾನದ ಆಧಾರದಲ್ಲಿ ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

ಇದಕ್ಕಾಗಿ ಹುಂಡಿಗಳ ಮೇಲೆ ನಿರಂತರ ವೆಬ್‌ಕ್ಯಾಮ್ ಕಣ್ಗಾವಲು ಇಡಲಾಗುತ್ತಿದ್ದು, ಕಾಣಿಕೆ ಎಣಿಕೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಲಾಗಿದೆ. ಜೊತೆಗೆ, ವ್ಯವಹಾರಗಳನ್ನು ಡಿಜಿಟಲೀಕರಣಗೊಳಿಸಲು ಕ್ಯೂಆರ್ ಕೋಡ್ ವ್ಯವಸ್ಥೆ ತರಲಾಗಿದ್ದು, ಉನ್ನತ ಅಧಿಕಾರಿಗಳ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಇಡೀ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...