Thursday, September 10, 2026
Thursday, September 10, 2026

ಮುಜರಾಯಿ ದೇಗುಲಗಳಲ್ಲಿ ಹುಂಡಿ ರಕ್ಷಣೆಗೆ ನಿರಂತರ “ವೆಬ್ ಕ್ಯಾಮ್” ವ್ಯವಸ್ಥೆ

Date:

ಮುಜರಾಯಿ ದೇವಸ್ಥಾನಗಳಲ್ಲಿ ಭಕ್ತರು ಸಮರ್ಪಿಸುವ ಕಾಣಿಕೆ, ಹುಂಡಿ ಹಣ ಹಾಗೂ ಚಿನ್ನಾಭರಣಗಳ ಸುರಕ್ಷತೆಯನ್ನು ಖಚಿತಪಡಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಳ್ಳತನ ಹಾಗೂ ದುರುಪಯೋಗಕ್ಕೆ ಆಸ್ಪದವಿಲ್ಲದಂತೆ ತಂತ್ರಜ್ಞಾನದ ಆಧಾರದಲ್ಲಿ ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

ಇದಕ್ಕಾಗಿ ಹುಂಡಿಗಳ ಮೇಲೆ ನಿರಂತರ ವೆಬ್‌ಕ್ಯಾಮ್ ಕಣ್ಗಾವಲು ಇಡಲಾಗುತ್ತಿದ್ದು, ಕಾಣಿಕೆ ಎಣಿಕೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಲಾಗಿದೆ. ಜೊತೆಗೆ, ವ್ಯವಹಾರಗಳನ್ನು ಡಿಜಿಟಲೀಕರಣಗೊಳಿಸಲು ಕ್ಯೂಆರ್ ಕೋಡ್ ವ್ಯವಸ್ಥೆ ತರಲಾಗಿದ್ದು, ಉನ್ನತ ಅಧಿಕಾರಿಗಳ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಇಡೀ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...