Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜು ಆನವಟ್ಟಿ, ಸೊರಬ ತಾ.ಇವರು ಡಾ. ಎಸ್ ಎಂ ಮುತ್ತಯ್ಯರವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ‘ಕನ್ನಡ ತತ್ವಪದ ಸಾಹಿತ್ಯದ ತಾತ್ವಿಕ ನೆಲೆಗಳು’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್. ಡಿ ಪದವಿ ನೀಡಿ ಗೌರವಿಸಿದೆ. ಕರಿಬಸಪ್ಪನವರು ಮೂಲತಃ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾ. ಇತಿಹಾಸ ಪ್ರಸಿದ್ಧ ತಾಳಗುಂದ ಊರಿನವರಾಗಿದ್ದು, ಶ್ರೀಮತಿ ಕಮಲಮ್ಮ ಮತ್ತು ದಿವಂಗತ ತಡಗಣಿ ಹುಚ್ಚರಾಯಪ್ಪ ನವರ ಮಗನಾಗಿರುತ್ತಾರೆ. ಇವರ ಸಾಧನೆಗೆ ಬಂಧುಗಳು, ಪ್ರಾಚಾರ್ಯರು, ಸಹೋದ್ಯೋಗಿ ಮಿತ್ರರು, ಅಪಾರ ವಿದ್ಯಾರ್ಥಿ ಬಳಗ ಶುಭ ಹಾರೈಸಿದ್ದಾರೆ.
Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ
Date:
