Sunday, July 19, 2026
Sunday, July 19, 2026

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Date:

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜು ಆನವಟ್ಟಿ, ಸೊರಬ ತಾ.ಇವರು ಡಾ. ಎಸ್ ಎಂ ಮುತ್ತಯ್ಯರವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ‘ಕನ್ನಡ ತತ್ವಪದ ಸಾಹಿತ್ಯದ ತಾತ್ವಿಕ ನೆಲೆಗಳು’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್. ಡಿ ಪದವಿ ನೀಡಿ ಗೌರವಿಸಿದೆ. ಕರಿಬಸಪ್ಪನವರು ಮೂಲತಃ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾ. ಇತಿಹಾಸ ಪ್ರಸಿದ್ಧ ತಾಳಗುಂದ ಊರಿನವರಾಗಿದ್ದು, ಶ್ರೀಮತಿ ಕಮಲಮ್ಮ ಮತ್ತು ದಿವಂಗತ ತಡಗಣಿ ಹುಚ್ಚರಾಯಪ್ಪ ನವರ ಮಗನಾಗಿರುತ್ತಾರೆ. ಇವರ ಸಾಧನೆಗೆ ಬಂಧುಗಳು, ಪ್ರಾಚಾರ್ಯರು, ಸಹೋದ್ಯೋಗಿ ಮಿತ್ರರು, ಅಪಾರ ವಿದ್ಯಾರ್ಥಿ ಬಳಗ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...

Sahyadri Narayana Multispeciality Hospital, Shimoga ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಗೋಪಾಳದಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ.

Sahyadri Narayana Multispeciality Hospital, Shimoga ನಗರದ ಗೋಪಾಳದಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ...