Monday, August 17, 2026
Monday, August 17, 2026

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Date:

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜು ಆನವಟ್ಟಿ, ಸೊರಬ ತಾ.ಇವರು ಡಾ. ಎಸ್ ಎಂ ಮುತ್ತಯ್ಯರವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ‘ಕನ್ನಡ ತತ್ವಪದ ಸಾಹಿತ್ಯದ ತಾತ್ವಿಕ ನೆಲೆಗಳು’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್. ಡಿ ಪದವಿ ನೀಡಿ ಗೌರವಿಸಿದೆ. ಕರಿಬಸಪ್ಪನವರು ಮೂಲತಃ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾ. ಇತಿಹಾಸ ಪ್ರಸಿದ್ಧ ತಾಳಗುಂದ ಊರಿನವರಾಗಿದ್ದು, ಶ್ರೀಮತಿ ಕಮಲಮ್ಮ ಮತ್ತು ದಿವಂಗತ ತಡಗಣಿ ಹುಚ್ಚರಾಯಪ್ಪ ನವರ ಮಗನಾಗಿರುತ್ತಾರೆ. ಇವರ ಸಾಧನೆಗೆ ಬಂಧುಗಳು, ಪ್ರಾಚಾರ್ಯರು, ಸಹೋದ್ಯೋಗಿ ಮಿತ್ರರು, ಅಪಾರ ವಿದ್ಯಾರ್ಥಿ ಬಳಗ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...