Thursday, September 10, 2026
Thursday, September 10, 2026

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದ ಸುಮಂತ್ ಭಟ್ ಮತ್ತು ಶಿವಧ್ವಜ್ ಅವರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ

Date:

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಸುಮಂತ್ ಭಟ್ ನಿರ್ದೇಶನದ ‘ಮಿಥ್ಯ’ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಗೆ ಹಾಗೂ ಶಿವಧ್ವಜ್ ಶೆಟ್ಟಿ ನಿರ್ದೇಶನದ ‘ಇಂಬು’ ಅತ್ಯುತ್ತಮ ತುಳು ಭಾಷೆಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿರುವುದು ಅತ್ಯಂತ ಸಂತಸದ ಹಾಗೂ ಹೆಮ್ಮೆಯ ವಿಷಯವಾಗಿದೆ. ಪ್ರಶಸ್ತಿ ಪಡೆದ ಎರಡೂ ಚಿತ್ರತಂಡಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.

ಮುಂದಿನ ದಿನಗಳಲ್ಲಿ ಇಂತಹ ಚಲನಚಿತ್ರಗಳು ಇನ್ನೂ ಹೆಚ್ಚು ಬರಲಿ, ನಾಡಿನ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೇರಿಸಲಿ ಎಂದು ಹಾರೈಸುತ್ತೇನೆ. ಎಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ
ಡಿ.ಕೆ. ಶಿವಕುಮಾರ್‌ ಅಭಿನಂದನೆ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...