Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೇ. ಯಾರದ್ದೂ ದುರಾಸೆಗೆ , ಭ್ರಷ್ಟಾಚಾರಕ್ಕೆ ಇನ್ನಾರೂ ಬಲಿ. ದೇಶದಲ್ಲಿ ಬೇರೂರಿರುವ ಭ್ರಷ್ಟ ವ್ಯವಸ್ಥೆ ಅದೆಷ್ಟೋ ಪ್ರಾಮಾಣಿಕ ವ್ಯಕ್ತಿಗಳನ್ನು ಬಲಿ ತೆಗೆದುಕೊಳ್ಳಬಹುದು. ಇದು ಅತ್ಯಂತ ಗಂಭೀರ ಸಮಸ್ಯೆ ಆಗಬಹುದು ಮುಂದಿನ ದಿನಗಳಲ್ಲಿ . ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಆಂದೋಲನ ಆಗಬೇಕು. ಮಾದ್ಯಮಗಳು ರಾಜೀನಾಮೆ ಪ್ರಹಸನ ಸಂಪೂರ್ಣ ವಿಶ್ಲೇಷಣೆ ಮಾಡಿ ದೇಶಕ್ಕೆ ಸರಿಯಾದ ಮಾರ್ಗದರ್ಶನ Dharmendra Pradhan ಮಾಡ ಬೇಕು. ಇದು ಇಂದಿನ ಅಗತ್ಯ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.
Date:
