Tuesday, July 28, 2026
Tuesday, July 28, 2026

B.Y. Raghavendra ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಷಿ ಅವರ ನೇತೃತ್ವದಲ್ಲಿ ದೇಶದ ಶಿಕ್ಷಣ ಕ್ಷೇತ್ರ ಮತ್ತಷ್ಟು ಪ್ರಗತಿ ಕಾಣಲಿ : ಬಿ.ವೈ.ರಾಘವೇಂದ್ರ

Date:

B.Y. Raghavendra ಕೇಂದ್ರ ಶಿಕ್ಷಣ ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡಿರುವ ಸನ್ಮಾನ್ಯ ಶ್ರೀಪ್ರಹ್ಲಾದ ಜೋಷಿ ಅವರನ್ನು ಇಂದು ನವದೆಹಲಿಯಲ್ಲಿ ಸಂಸದರಾದ ಬಿ.ವೈ‌ರಾಘವೇಂದ್ರ, ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ ಮುಂತಾದವರು ಭೇಟಿ ಮಾಡಿ ಹೃತ್ಪೂರ್ವಕವಾಗಿ ಅಭಿನಂದಿಸಿದರು

​ಪ್ರಹ್ಲಾದ ಜೋಷಿ ಅವರ ಅನುಭವ ಹಾಗೂ ಸಮರ್ಥ ನೇತೃತ್ವದಲ್ಲಿ ದೇಶದ ಶಿಕ್ಷಣ ಕ್ಷೇತ್ರವು ಮತ್ತಷ್ಟು ಪ್ರಗತಿ ಕಾಣಲಿ ಎಂದು ಸಂಸದ ರಾಘವೇಂದ್ರ ಅವರು ವಿಶೇಷವಾಗಿ ಶುಭ ಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...