Friday, August 7, 2026
Friday, August 7, 2026

B.Y. Raghavendra ಸಂಸದ ಬಿ.ವೈ.ರಾಘವೇಂದ್ರ ಮತ್ತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಯೋಗದೊಂದಿಗೆ ಸಚಿವ ವಿ‌.ಸೋಮಣ್ಣ

Date:

B.Y. Raghavendra ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ (SDCCI) ಪ್ರಮುಖ ಪದಾಧಿಕಾರಿಗಳ ನಿಯೋಗದೊಂದಿಗೆ ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಬೈಂದೂರು ಭಾಗದ ಬಾಕಿ ಉಳಿದಿರುವ ಪ್ರಮುಖ ರೈಲ್ವೆ ಯೋಜನೆಗಳು ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಿದರು

B.Y. Raghavendra ಈ ಸಂದರ್ಭದಲ್ಲಿ ಕೋಟೆಗಂಗೂರು ಕೋಚಿಂಗ್ ಡಿಪೋ, ಬೈಂದೂರು ಭಾಗದ ರೈಲ್ವೆ ಮೂಲಸೌಕರ್ಯ ಸೇರಿದಂತೆ ಜನತೆ ಮತ್ತು ವ್ಯಾಪಾರ ವಲಯಕ್ಕೆ ಅತ್ಯಂತ ಅಗತ್ಯವಾಗಿರುವ ವಿವಿಧ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ವಿಶೇಷವಾಗಿ ಸಂಸದರು ಒತ್ತಾಯಿಸಿದರು.

ಶಿವಮೊಗ್ಗ ಹಾಗೂ ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ರೈಲ್ವೆ ಮೂಲಸೌಕರ್ಯ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಕ್ಷೇತ್ರದ ರೈಲ್ವೆ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ಸಾಕಾರಗೊಳಿಸಲು ನನ್ನ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...

DC Shivamogga ಶಾಲೆ ತೊರೆದ, ಶಾಲಾ-ಕಾಲೇಜುಗಳಿಗೆ ಗೈರಾಗುವ ಹೆಣ್ಣುಮಕ್ಕಳ ಬಗ್ಗೆ ನಿಗಾವಹಿಸಿ- ಪ್ರಭುಲಿಂಗ ಕವಳಿಕಟ್ಟಿ.

DC Shivamogga ಶಾಲೆ ತೊರೆದ, ಶಾಲಾ-ಕಾಲೇಜಿಗೆ ಗೈರಾಗುವ ಹೆಣ್ಣುಮಕ್ಕಳ ಮೇಲೆ ನಿಗಾ ಇರಿಸಿ...