Sunday, August 9, 2026
Sunday, August 9, 2026

ತೀರ್ಥಹಳ್ಳಿಯ ಗುಡ್ಡೆಕೊಪ್ಪದಲ್ಲಿ ತೋಟದಬಾವಿಗೆ ಬಿದ್ದು ಸಾವನ್ನಪ್ಪಿದ ಕಾಡುಕೋಣ

Date:

ತೋಟದ ಬಾವಿಗೆ ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ದೇವಂಗಿ – ಕೆರೆಕೊಪ್ಪ ಸಮೀಪದ ಗುಡ್ಡೆಕೊಪ್ಪ ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆಯ ವೇಳೆಯಲ್ಲಿ
ಕೃಷ್ಣಮೂರ್ತಿ ಎಂಬುವರ ತೋಟದ ಬಾವಿಗೆ ಕಾಡುಕೋಣ ಆಯತಪ್ಪಿ ಬಿದ್ದಿದೆ.

ಬಾವಿಗೆ ಬಿದ್ದ ಶಬ್ದ ಕೇಳಿ ಅಕ್ಕಪಕ್ಕದವರು ತಕ್ಷಣವೇ ಬಂದು ನೋಡಿದಾಗ ದೈತ್ಯಕಾರದ ಕಾಡುಕೋಣ ಎಂಬುದು ತಿಳಿದಿದೆ. ಹಗ್ಗ ಕಟ್ಟಿ ಎಳೆಯಲು ಪ್ರಯತ್ನ ಪಟ್ಟರು ಸಹ ಅಷ್ಟರಲ್ಲೇ ಅದು ಸಾವನ್ನಪ್ಪಿದೆ.

ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೂ ಇಲ್ಲಿಯವರೆಗೆ ಯಾರು ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...