ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಮತ್ತು ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ (KAMPA), ಬೆಂಗಳೂರು ಇವರ ಸಹಯೋಗದಲ್ಲಿ ಔಷಧೀಯ ಸಸ್ಯಗಳ ಕೃಷಿ ಮತ್ತು ಕೊಯ್ಲೋತ್ತರ ಸಂರಕ್ಷಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ರೈತರಿಗಾಗಿ ದಿನಾಂಕ: 14.08.2026 ( ಶುಕ್ರವಾರ), ಬೆಳಗ್ಗೆ 10 ಗಂಟೆಗೆ ಸ್ಥಳ: ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಮೊದಲು ನೋಂದಾಯಿಸಿದ ರೈತರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7760517364 / 9483162891
ಆಗಸ್ಟ್ 14. ಶಿವಮೊಗ್ಗ ನವಿಲೆ ಕೃಷಿ ಕಾಲೇಜಿನಲ್ಲಿ “ಔಷಧೀಯ ಸಸ್ಯಗಳ ಕೃಷಿ ” ಕಾರ್ಯಾಗಾರ
Date:
