Sunday, August 23, 2026
Sunday, August 23, 2026

ಶಿವಮೊಗ್ಗ ಚಾಲುಕ್ಯನಗರದಲ್ಲಿ ಹರ್ಷೋಲ್ಲಾಸದ ಸ್ವಾತಂತ್ರ್ಯೋತ್ಸವ

Date:

ಚಾಲುಕ್ಯನಗರದಲ್ಲಿ ಸಂಭ್ರಮದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದ್ವಜಾರೋಹಣ ವನ್ನು ಶ್ರೀ ಶಿವಪ್ಪ ನವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಿ ಕೆ ಬಾಲಚಂದ್ರ, ಕೃಷ್ಣಮೂರ್ತಿ, ಮೋಹನ್, ಚೇತನ್ ಭಟ್, ಯಶವಂತ, ನಂದನ್ ಭಟ್, ಸಮರ್ಥ ಸೇರಿದಂತೆ ನಿವಾಸಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...