Friday, August 21, 2026
Friday, August 21, 2026

“ಗುಂಡು ಹಾರಿಸುವ ಆದೇಶ ನೀಡಿದವರು ಯಾರು?” ಪರಿಷತ್ತಿನಲ್ಲಿ ಧ್ವನಿಯೆತ್ತಿದ ಶಾಸಕ ಡಿ.ಎಸ್.ಅರುಣ್

Date:

ಆಗಸ್ಟ್ 15ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಮರಿಯಮಂಗಲ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಘಟನೆ ರಾಜ್ಯದಾದ್ಯಂತ ಗಂಭೀರ ಚರ್ಚೆಗೆ ಕಾರಣವಾಗಿದೆ.

ಈ ವಿಚಾರವನ್ನು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಮಾನ್ಯ ವಿಧಾನಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು, ಗುಂಡು ಹಾರಿಸುವ ಆದೇಶವನ್ನು ನೀಡಿದವರು ಯಾರು? ಯಾರ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಯಿತು? ಎಂದು ಸರ್ಕಾರದ ಮುಂದೆ ನೇರವಾಗಿ ಪ್ರಶ್ನೆಸಿದರು.

ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಖಚಿತಪಡಿಸಲು, ಕರ್ತವ್ಯದಲ್ಲಿರುವ ಪ್ರತಿಯೊಬ್ಬ ಸಿಬ್ಬಂದಿಗೂ Body Camera ಕಡ್ಡಾಯಗೊಳಿಸಬೇಕು ಎಂಬ ಸಲಹೆಯನ್ನೂ ಡಿ.ಎಸ್.ಅರುಣ್ ಅವರು ಸರ್ಕಾರಕ್ಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...