Saturday, September 12, 2026
Saturday, September 12, 2026

ಶಿವಮೊಗ್ಗದ ಪೋದಾರ್ ಶಾಲೆಯ ಮಕ್ಕಳಿಂದ ಅಸ್ಸಾಂ ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಮಾನವೀಯ ನೆರವು, ಶ್ಲಾಘನೆ

Date:

ಅಸ್ಸಾಂ ರಾಜ್ಯದ ಪ್ರವಾಹ ದಿಂದ ತೊಂದರೆಗೆ ಒಳಗಾದ ಕುಟುಂಬಗಳಿಗೆ ಶಿವಮೊಗ್ಗದ ಪೋದಾರ್ ಶಾಲೆಯ ಮಕ್ಕಳು ಮತ್ತು ಪೋಷಕರು ರೆಡ್ ಕ್ರಾಸ್ ಮೂಲಕ ವಿವಿಧ ಸಾಮಗ್ರಿಗಳ ಕಿಟ್ ಗಳನ್ನು ಕಳಿಸಿ ಕೊಡಲಾಯಿತು. ಮಕ್ಕಳ ಇಂತಹ ಮಾನವೀಯ ಕಳಕಳಿಯ ಕಾರ್ಯ ಶ್ಲಾಘನೀಯವಾಗಿದೆ. ಈ ಸಮಾಜ ಸೇವಾ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ನ ರಾಷ್ಟ್ರ ಮಟ್ಟದ ತರಬೇತುದಾರರಾದ ವೈದ್ಯರಾದ ಶ್ರೀ ವಿ.ಎಲ್.ಎಸ್. ಕುಮಾರ್, ಶಿವಮೊಗ್ಗ ಶಾಖೆಯ ಕಾರ್ಯದರ್ಶಿ ವೈದ್ಯರಾದ ಶ್ರೀ ದಿನೇಶ್, ನಿರ್ದೇಶಕರಾದ ಕೆ.ಸಿ.ಬಸವರಾಜಪ್ಪಮತ್ತು ಪಿಂಟೋ ರವರು ಪಾಲ್ಗೊಂಡಿದ್ದರು. ಮಾನವೀಯ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರು ಅಭಿನಂದನಾರ್ಹರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...