- Sri Adichunchanagiri Education Trust ಬಿಜಿಎಸ್ ಪಿಯು ವಾಣಿಜ್ಯ ಕಾಲೇಜಿಗೆ ಶೇ 100 ಫಲಿತಾಂಶSri Adichunchanagiri Education Trust ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ) ಶಿವಮೊಗ್ಗ ಶಾಖೆಯ ಗುರುಪುರದಲ್ಲಿರುವ ಬಿಜಿಎಸ್ ಗುರುಕುಲ ಸ್ವತಂತ್ರ ಪ. ಪೂ.ವಾಣಿಜ್ಯ ಕಾಲೇಜು ಗ್ರಾಮೀಣ ಭಾಗದ ಮಕ್ಕಳನ್ನೊಳಗೊಂಡ ಕಾಲೇಜಿಗೆ ಶೇ100 ಫಲಿತಾಂಶ ಲಭಿಸಿರುವುದು ಹಿರಿಮೆಯ ಸಂಗತಿ.ಪರೀಕ್ಷೆಗೆ ಕುಳಿತ 45 ವಿದ್ಯಾರ್ಥಿಗಳಲ್ಲಿ 08 ಅತ್ಯುತ್ತಮ ಶ್ರೇಣಿ, ಪ್ರಥಮ ಶ್ರೇಣಿ,… Read more: Sri Adichunchanagiri Education Trust ಬಿಜಿಎಸ್ ಪಿಯು ವಾಣಿಜ್ಯ ಕಾಲೇಜಿಗೆ ಶೇ 100 ಫಲಿತಾಂಶ
- Department of Science and Technology ಹೊಳಲೂರು ಏತ ನೀರಾವರಿಗೆ ₹ 4.8 ಕೋಟಿ ಬಜೆಟ್ ನಿಗದಿಮಾಡಿದ ಸಚಿವರ ಕ್ರಮಕ್ಕೆ ರೈತರ ಕೃತಜ್ಞತೆDepartment of Science and Technology ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಯ ಹೊಳಲೂರು ಏತನೀರಾವರಿ ಯೋಜನೆಯ ಪುನಃಶ್ಚೇತನ ಕಾಮಗಾರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅನುಮೋದನೆ ನೀಡಿದ್ದು, 4.80 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ತುಂಗಭದ್ರಾ… Read more: Department of Science and Technology ಹೊಳಲೂರು ಏತ ನೀರಾವರಿಗೆ ₹ 4.8 ಕೋಟಿ ಬಜೆಟ್ ನಿಗದಿಮಾಡಿದ ಸಚಿವರ ಕ್ರಮಕ್ಕೆ ರೈತರ ಕೃತಜ್ಞತೆ
- Sri Shankaracharya Jayanti ಮೇ 2. ಭಕ್ತಿಪೂರ್ವಕ ಶಂಕರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆSri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೇ 02 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ… Read more: Sri Shankaracharya Jayanti ಮೇ 2. ಭಕ್ತಿಪೂರ್ವಕ ಶಂಕರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆ
- Akshaya Tritiya ಅಕ್ಷಯ ತೃತೀಯ, ಕೆಲವು ಸಾಮಾಜಿಕ ಆತಂಕಗಳುAkshaya Tritiya ಅಕ್ಷಯ ತೃತೀಯ ಎಂದರೆ ಬಂಗಾರ ಖರೀದಿಗೆ, ಗೃಹ ಪ್ರವೇಶ, ಭೂಮಿ ಪೂಜೆ, ಮದುವೆ ಇತರೆ ಯಾವುದೇ ಶುಭ ಕಾರ್ಯಗಳಿಗೆ ಪ್ರಾಶಸ್ತ್ಯವಾದ ದಿನ. ಆದರೆ ಇದು ಆತಂಕಪಡುವ ದಿನವೂ ಹೌದು. ಶುಭಮುಹೂರ್ತದ ಕಾರಣ ಬಹುತೇಕ ಬಾಲ್ಯವಿವಾಹಗಳು ಇದೇ ದಿನ ನಡೆಯುತ್ತಿವೆ. ಇದನ್ನೆ ತಡೆಗಟ್ಟಲೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ… Read more: Akshaya Tritiya ಅಕ್ಷಯ ತೃತೀಯ, ಕೆಲವು ಸಾಮಾಜಿಕ ಆತಂಕಗಳು
- S.N. Chennabasappa ಕೆಡಿಪಿ ಸಭೆಯಲ್ಲಿ ಎಂ ಎಲ್ ಸಿ & ಎಂಎಲ್ ಎ ಮಾತಿನ ಚಕಮಕಿ ಬಗ್ಗೆ ನೊಂದ ಶಾಸಕ ಚೆನ್ನಿS.N. Chennabasappa ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಕ್ತ ಮಾಹಿತಿ ತಿಳಿಯದೆ ಜನಪ್ರತಿನಿಧಿಗೆ ಮನಸ್ಸಿಗೆಬಂದಂತೆ ನುಡಿದು ಅಗೌರವ ತೋರಿಸಿದ ಘಟನೆಗೆ ಸಂಬಂಧಿಸಿದಂತೆ ಶಾಸಕರಾದ ಎಸ್.ಎನ್.ಚೆನ್ನಬಸಪ್ಪನವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ನಾನು ಯಾರದೋ ಕೃಪೆಯಿಂದ ಎಂ.ಎಲ್.ಸಿ ಆದವನಲ್ಲ! ಜನರ ಭರವಸೆಯಿಂದ, ವಿಶ್ವಾಸದಿಂದ, ಅವರು… Read more: S.N. Chennabasappa ಕೆಡಿಪಿ ಸಭೆಯಲ್ಲಿ ಎಂ ಎಲ್ ಸಿ & ಎಂಎಲ್ ಎ ಮಾತಿನ ಚಕಮಕಿ ಬಗ್ಗೆ ನೊಂದ ಶಾಸಕ ಚೆನ್ನಿ
- Rotary Club Shimoga ಸ್ತ್ರೀ ಸಮಾನತೆ, ಅಂತರ್ಜಾತೀಯ ವಿವಾಹ, ಕಾಯಕವೇ ಕೈಲಾಸ ತತ್ವಗಳ ಮೂಲಕ ಬಸವಣ್ಣ ಜನಪ್ರಿಯ- ಜಿ.ಕಿರಣ್ ಕುಮಾರ್Rotary Club Shimoga ಬಸವಣ್ಣನವರ ವಚನ ತತ್ವಗಳು ಇಡೀ ವಿಶ್ವಕ್ಕೆ ನೀಡಿದ ಅತ್ಯಂತ ದೊಡ್ಡ ಸಂದೇಶವಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷರಾದ ಕಿರಣ್ ಕುಮಾರ್.ಜಿ ರವರು ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಲ್ಲಿ ಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರು 12ನೇ… Read more: Rotary Club Shimoga ಸ್ತ್ರೀ ಸಮಾನತೆ, ಅಂತರ್ಜಾತೀಯ ವಿವಾಹ, ಕಾಯಕವೇ ಕೈಲಾಸ ತತ್ವಗಳ ಮೂಲಕ ಬಸವಣ್ಣ ಜನಪ್ರಿಯ- ಜಿ.ಕಿರಣ್ ಕುಮಾರ್
- S.N. Channabasappa ಕೆಡಿಪಿ ಸಭೆಯಲ್ಲಿ ಮಹತ್ವದ ವಿಷಯಗಳ ಬಗ್ಗೆ ಶಾಸಕ ಚೆನ್ನ ಅವರಿಂದ ಚರ್ಚೆS.N. Channabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಹಲವಾರು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು.
- KSRTC ಮೃತವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ತಲುಪಿಸಿದ ಕಾರವಾರ ಸಾರಿಗೆ ವಿಭಾಗKSRTC 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸಂಖ್ಯೆ ಕೆಎ 17 ಎಫ್ 1445 ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಿದ್ದು ಗಾಯಗೊಂಡು ಮೃತಪಟ್ಟ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹಂಗಾರ ಖಂಡದಸುಮಾರು 64 ವರ್ಷದ ಮೋಹನ್ ದ್ಯಾವ ನಾಯಕ… Read more: KSRTC ಮೃತವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ತಲುಪಿಸಿದ ಕಾರವಾರ ಸಾರಿಗೆ ವಿಭಾಗ
- ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿಯಶಸ್ವಿ ಪತ್ರಿಕೋದ್ಯಮ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ದುಡಿದ ಅನುಪಮ ಸೇವೆಗಾಗಿ ಪ್ರಸ್ತುತ ಸಾಲಿನ ಬಸವ ಸೇವಾರತ್ನ ಪ್ರಶಸ್ತಿಯನ್ನು ಇಲ್ಲಿನ ಬಸವ ಮಂಟಪದಿಂದ ಪ್ರಕಟಿಸಲಾಗಿದೆ.ರಂಗಯ್ಯನಬಾಗಿಲು ಬಳಿ ಇರುವ ಬಸವ ಮಂಟಪದಲ್ಲಿ ಜರುಗುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗಡಿನಾಡು ಚಳ್ಳಕೆರೆ ತಾಲ್ಲೂಕಿನಲ್ಲಿ ಕಳೆದ 29… Read more: ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿ
- Sri Shivananda Bharati Chintamani Swami ಹೊಸಪೇಟೆಯಲ್ಲಿ ಶಂಕರ ವರ್ಧಂತಿ ವಿಶೇಷ ಶಂಕರ ಸ್ತೋತ್ರ ಪಠಣ ಸಮರ್ಪಣೆSri Shivananda Bharati Chintamani Swami ಶ್ರೀಶ್ರೀ ಶಿವಾನಂದ ಭಾರತಿ ಚಿಂತಾಮಣಿ ಸ್ವಾಮಿಗಳ ಪಾವನ ಸಾನ್ನಿಧ್ಯದಲ್ಲಿ, ಶಂಕರ ವರ್ಧಂತಿಯ ಎರಡನೇ ದಿನದ ಬೆಳಿಗ್ಗೆ ಶಂಕರ ಸ್ತೋತ್ರ ಪಠಣ ಸಮರ್ಪಣೆಯು ಯಶಸ್ವಿಯಾಗಿ ಸಂಪನ್ನವಾಯಿತು. ಹೊಸಪೇಟೆಯ ಮಹಿಳೆಯರು ಕೇವಲ 20 ದಿನಗಳಲ್ಲಿ ಶ್ರೀ ಶಂಕರಾಚಾರ್ಯರು ರಚಿಸಿದ 32 ಸ್ತೋತ್ರಗಳನ್ನು ಕಲಿತರು. ಅವರು… Read more: Sri Shivananda Bharati Chintamani Swami ಹೊಸಪೇಟೆಯಲ್ಲಿ ಶಂಕರ ವರ್ಧಂತಿ ವಿಶೇಷ ಶಂಕರ ಸ್ತೋತ್ರ ಪಠಣ ಸಮರ್ಪಣೆ
- DC Shivamogga ಪರಿಶಿಷ್ಠ ಜಾತಿ ಒಳಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಿ- ಗುರುದತ್ತ ಹೆಗಡೆDC Shivamogga ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಕುರಿತಂತೆ ಮೇ 5 ರಿಂದ 21 ವರೆಗೆ ಜಿಲ್ಲೆಯಲ್ಲಿ ಗಣತಿದಾರರು ಮನೆ-ಮನೆಗೆ ತೆರಳಿ ಸಮೀಕ್ಷೆ ಕಾರ್ಯ ನಡೆಸಲಿದ್ದು ಈ ಸಮೀಕ್ಷೆಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಸಮುದಾಯದವರು ತಮ್ಮ ಮೂಲಜಾತಿಯನ್ನು ತಿಳಿಸಬಹುದಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ… Read more: DC Shivamogga ಪರಿಶಿಷ್ಠ ಜಾತಿ ಒಳಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಿ- ಗುರುದತ್ತ ಹೆಗಡೆ
- SRNM College ಯುವಜನರು ರಕ್ತದಾನದ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು-ಡಾ.ಕೆ.ಎಲ್.ಅರವಿಂದ್SRNM College ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ, ಕೇವಲ ಒಂದು ಯುನಿಟ್ ರಕ್ತ ನಾಲ್ಕು ಜನರ ಜೀವವನ್ನು ಉಳಿಸಬಲ್ಲದು, ರಕ್ತವನ್ನು ಕೃತಕವಾಗಿ ತಯಾರಿಸಲು ಇನ್ನೂ ಸಾಧ್ಯವಾಗಿಲ್ಲದ ಕಾರಣ ರಕ್ತಕ್ಕೆ ಬಹಳ ಬೇಡಿಕೆ ಇದೆ. ಯುವಜನರು ಈ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಎಲ್.ಅರವಿಂದ ಕರೆ ನೀಡಿದರು.… Read more: SRNM College ಯುವಜನರು ರಕ್ತದಾನದ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು-ಡಾ.ಕೆ.ಎಲ್.ಅರವಿಂದ್
- Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರYadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಲ್ಲಿ ಮೇ. 2ರಿಂದ 11ರವರೆಗೆ ಒಟ್ಟು 10 ದಿನಗಳವರೆಗೆ ಪ್ರತಿದಿನ ಬೆಳಿಗ್ಗೆ 10ಕ್ಕೆ 11:30, ಸಂಜೆ 5:30 ಹೀಗೆ 04 ಬ್ಯಾಚ್ಗಳಲ್ಲಿ ಮತ್ತು ಸಂಜೆ ಚೆಸ್ ತರಬೇತಿ ಶಿಬಿರಗಳನ್ನು ನಡೆಸಲಾಗುತ್ತಿದೆ.ಪ್ರತಿ ಬ್ಯಾಚ್ನಲ್ಲಿ 10 ಮಕ್ಕಳಿಗೆ… Read more: Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ
- Shivaganga Yoga Center ನಗರದ ಅತಿದೊಡ್ಡ ಬಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಪ್ರಥಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಸ್.ರುದ್ರೇಗೌಡ ರವರು ಸನ್ಮಾನ ಸ್ವೀಕರಿಸಿದರು. ಈ ವೇಳೆ ಮಾಜಿ ಕಾರ್ಪೋರೇಟರ್ ಈ.ವಿಶ್ವಾಸ್ ಮಾತನಾಡಿ, ನಗರದಲ್ಲಿ ಅತಿದೊಡ್ಡ ಬಡಾವಣೆ ಸುಮಾರು 140 ಕೋಟಿಗಳ ಅನುದಾನದಿಂದ ಅಭಿವೃಧ್ಧಿ ಕಾರ್ಯಗಳನ್ನು ಮಾಡಿ ಶಿವಮೊಗ್ಗದಲ್ಲಿ ಮಾದರಿ ಬಡಾವಣೆಗಳನ್ನಾಗಿಸಿದ್ದೇವೆ.… Read more: Shivaganga Yoga Center ನಗರದ ಅತಿದೊಡ್ಡ ಬಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್
- Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರSarva Samriddhi Sadhana Center ಹೊಸನಗರದ ರಿಪ್ಪನ್ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದ ಆವರಣದಲ್ಲಿ ಮೇ 10ರ ಶನಿವಾರ ಮಧ್ಯಾಹ್ನ 4 ಗಂಟೆಗೆ ಮೇ 16ರ ಭಾನುವಾರ ಮಧ್ಯಾಹ್ನ 2ಗಂಟೆವರೆಗೆ ಮಕ್ಕಳಿಗಿಗಾಗಿ ವಿಶೇಷ ಸಂಸ್ಕಾರ ಶಿಬಿರ ಆಯೋಜಿಸಲಾಗಿದೆ.09 ರಿಂದ 13 ವರ್ಷದೊಳಗಿನ ಮಕ್ಕಳು ಶಿಬಿರದಲ್ಲಿ ಭಾಗವಹಿಸ ಬಹುದಾಗಿದ್ದು, ಇದರಲ್ಲಿ… Read more: Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ
- State Newspaper Distributors Association ಆಗಸ್ಟ್ 28 ರಂದು ಮೈಸೂರಿನಲ್ಲಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸಮ್ಮೇಳನ- ಕೆ.ಶಂಭುಲಿಂಗState Newspaper Distributors Association ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಪೂರ್ವಭಾವಿ ಸಭೆಯಲ್ಲಿ ಕಾಶ್ಮೀರದ ಪಾಲ್ಗಾಂನಲ್ಲಿ ಶಿವಮೊಗ್ಗದ ಮಂಜುನಾಥ್ ಅವರ ಸೇರಿದಂತೆ ಮೃತಪಟ್ಟ ಎಲ್ಲರಿಗೂ ಸಂತಾಪ ಸೂಚಿಸಲಾಯಿತು.ರಾಜ್ಯ ಸರ್ಕಾರ ನೀಡಿರುವ ಪ್ರಯೋಜನಗಳನ್ನು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಪಡೆದುಕೊಳ್ಳಬೇಕೆಂದು ಕರೆ… Read more: State Newspaper Distributors Association ಆಗಸ್ಟ್ 28 ರಂದು ಮೈಸೂರಿನಲ್ಲಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸಮ್ಮೇಳನ- ಕೆ.ಶಂಭುಲಿಂಗ
- Union Public Service Commission ಐಎಎಸ್ ಟಾಪರ್ ಮೇಘನಾ ಗೆ ಅಭಿನಂದಿಸಿದ ಶಾಸಕಿ ಶಾರದಾ ಪೂರ್ಯಾನಾಯಕ್Union Public Service Commission ಶಿವಮೊಗ್ಗದ ಬಸವೇಶ್ವರ ನಗರ ನಿವಾಸಿ ವೃತ್ತಿಯಲ್ಲಿ ವಕೀಲರಾದ ಶ್ರೀ ಮೋಹನ್ ಕುಮಾರ್ ಅವರು ಹಾಗೂ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಶ್ರೀಮತಿ ವತ್ಸಲ ಅವರ ಸುಪುತ್ರಿ ಕು|| ಮೇಘನಾ ಅವರು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್(UPSಅ) ಪರೀಕ್ಷೆಯಲ್ಲಿ 425ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಶಿವಮೊಗ್ಗ… Read more: Union Public Service Commission ಐಎಎಸ್ ಟಾಪರ್ ಮೇಘನಾ ಗೆ ಅಭಿನಂದಿಸಿದ ಶಾಸಕಿ ಶಾರದಾ ಪೂರ್ಯಾನಾಯಕ್
- National Ahind Sainik Organization ಅಹಿಂದ ಸೈನಿಕ ಸಂಘಟನೆಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಕವಿತಾ ಥೋರತ್National Ahind Sainik Organization ರಾಷ್ಟ್ರೀಯ ಅಹಿಂದ ಸೈನಿಕ ಸಂಘಟನೆ ರಾಜ್ಯ ಮಹಿಳಾ ಘಟಕದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕವಿತಾ ಎಂ.ಬಿ. ಥೋರತ್ ಅವರನ್ನು ನೇಮಕ ಮಾಡಲಾಗಿದೆ.ರಾಷ್ಟ್ರೀಯ ಅಹಿಂದ ಸೈನಿಕ ಸಂಘಟನೆಯ ರಾಜ್ಯ ಕಾರ್ಯಕಾರಣಿ ಸಮಿತಿಯ ಒಪ್ಪಿಗೆಯ ಮೇರೆಗೆ ಕವಿತಾ ಎಂ.ಬಿ. ಥೋರತ್ ಅವರನ್ನು ರಾಜ್ಯ ಮಹಿಳಾ ಘಟಕದ… Read more: National Ahind Sainik Organization ಅಹಿಂದ ಸೈನಿಕ ಸಂಘಟನೆಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಕವಿತಾ ಥೋರತ್
- Dr.Babasaheb Ambedkar ಬಾಬಾ ಸಾಹೇಬರ ತತ್ವ ಸಿದ್ದಾಂತಗಳು ಇಂದು ಅತ್ಯಂತ ಪ್ರಸ್ತುತ- ಎಂ.ಗುರುಮೂರ್ತಿDr. Babasaheb Ambedkar ಶೋಷಣೆಯ ವಿರುದ್ಧ ಹೋರಾಡಿದ ಮಹಾನ್ ಕ್ರಾಂತಿಕಾರಿ ವಿಶ್ವರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಶಿವಮೊಗ್ಗ ರವರು ಹೇಳಿದರು.ದಿನಾಂಕ 27-04-2025 ರಂದು ಶಿವಮೊಗ್ಗ ತಾಲೂಕ್ ರಾಮನಗರದ ಡಾ ಬಿ ಆರ್ ಅಂಬೇಡ್ಕರ್ ಹವ್ಯಾಸಿ… Read more: Dr.Babasaheb Ambedkar ಬಾಬಾ ಸಾಹೇಬರ ತತ್ವ ಸಿದ್ದಾಂತಗಳು ಇಂದು ಅತ್ಯಂತ ಪ್ರಸ್ತುತ- ಎಂ.ಗುರುಮೂರ್ತಿ
- Shivamogga Police ತುಂಗಾ ನಗರ ಪೊಲೀಸ್ ಠಾಣೆ ಯಿಂದ 47 ದ್ವಿಚಕ್ರ ವಾಹನಗಳ ವಿಲೇವಾರಿ ಮಾಹಿತಿShivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆಯಲ್ಲಿ ವಾರಸ್ಸುದಾರರು ಪತ್ತೆಯಾಗದ 47 ದ್ವಿಚಕ್ರ ವಾಹನಗಳನ್ನು ಯಥಾ ಸ್ಥಿತಿಯಲ್ಲಿ ನ್ಯಾಯಾಲಯದ ಆದೇಶದನ್ವಯ ಮೇ 09 ರಂದು ಬೆಳಿಗ್ಗೆ 09 ಗಂಟೆಗೆ ತುಂಗಾನಗರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ತುಂಗಾನಗರ ಪೊಲೀಸ್ ಠಾಣೆಯನ್ನು… Read more: Shivamogga Police ತುಂಗಾ ನಗರ ಪೊಲೀಸ್ ಠಾಣೆ ಯಿಂದ 47 ದ್ವಿಚಕ್ರ ವಾಹನಗಳ ವಿಲೇವಾರಿ ಮಾಹಿತಿ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App
KLIVE Android App on Google Play Store

Download the most loved Klive App for your Android phone or tablet.