Tuesday, April 7, 2026
Tuesday, April 7, 2026

ಹರ್ಷ ಕೊಲೆ ಪ್ರಕರಣ ವಿಚಾರಣೆ ಆರಂಭ

Date:

ಬಜರಂಗ ದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ 10 ಆರೋಪಿಗಳನ್ನು ಜಯನಗರ ಠಾಣೆಗೆ ಕರೆತಂದು ಭಾನುವಾರ ವಿಚಾರಣೆಗೊಳಪಡಿಸಲಾಗಿದೆ.

ಕ್ಲಾರ್ಕ್ ಪೇಟೆಯ ಖಾಸಿಫ್ (32), ನದೀಮ್ (23), ಆಸೀಫ್ ಖಾನ್ (21), ರಿಯಾನ್ (22), ನಿಹಾಲ್ (23), ಜಿಲಾನ್ ,ಫರಾಜ್ ಪಾಶಾ (24), ಅಬ್ದುಲ್ ರೋಷನ್ (24), ಜಾಫರ್ ಸಾದಿಕ್ (55) ಎಂಬುವವರನ್ನು ಪೋಲಿಸ್ ಕಸ್ಟಡಿಗೆ ಪಡೆದಿದ್ದು ವಿಚಾರಣೆ ಆರಂಭಗೊಂಡಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ನಗರದಲ್ಲಿ ಮಾರ್ಚ್ 4 ರವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಯಲಿದೆ. ಆದರೂ ಬೆಳಿಗ್ಗೆ ಆರರಿಂದ ಸಂಜೆ 7ರವರೆಗೆ ವಹಿವಾಟಿಗೆ ಅವಕಾಶ ನೀಡಲಾಗಿದೆ. ಸಂಜೆ ಏಳರಿಂದ ಬೆಳಿಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...