Monday, February 2, 2026
Monday, February 2, 2026

ಉಪಚುನಾವಣೆ ಗೆಲುವು ನಮ್ಮದೆ- ಸಚಿವ ಕೆ.ಎಸ್ ಈಶ್ವರಪ್ಪ

Date:

ಚುನಾವಣೆ ಎಂದರೆ ಬಿಜೆಪಿ ಗೆಲುವು- ಸಚಿವ ಕೆ.ಎಸ್ ಈಶ್ವರಪ್ಪ

ಚುನಾವಣೆ ಎಂದರೆ ಬಿಜೆಪಿ ಗೆಲವು, ಎರಡು ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುತ್ತೆ ಅಂತ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ನಡೆದಂತಹ ಎಲ್ಲಾ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ ಅದರಂತೆ ಮೊನ್ನೆ ನಡೆದಂತಹ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ನಾವು ಗೆದ್ದಿದ್ದೇವೆ. ಹಾಗಾಗಿ ಚುನಾವಣೆ ಎಂದರೆ ಬಿಜೆಪಿ ಗೆಲುವು ಎಂದರು. ಯಾಕೇ ನಾವು ಎಲ್ಲಾ ಚುನಾವಣೆಯಲ್ಲಿ ಗೇಲ್ತವೆ ಎಂದರೆ ಪಕ್ಷದ ಸಂಘಟನೆ ಬೂತ್ ಮಟ್ಟದ ವರೆಗೂ ವ್ಯವಸ್ಥಿತವಾಗಿದೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರು ನಾವು ಚುನಾವಣೆ ಎದುರಿಸಲು ತಯಾರಿದ್ದೇವೆ. ಯಡಿಯೂರಪ್ಪ ನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಹಾಗೂ ಬಸವರಾಜ್ ಬೊಮ್ಮಯಿ ಅವರು ರಾಜ್ಯದಲ್ಲಿ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಹಾಗೂ ವಿಶ್ವವೇ ಮೆಚ್ಚುವಂತ ಮೋದಿಯವರ ನಾಯಕತ್ವದ ಆಧಾರದಲ್ಲಿ ನಾವು ಗೇವಿ ಎಂದರು.ಎರಡು ಉಪ ಚುನಾವಣಾ ಕ್ಷೇತ್ರಗಳಲ್ಲಿ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಯುತ್ತಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...